ಬ್ರೇಕಿಂಗ್ ನ್ಯೂಸ್
22-05-21 12:07 pm Mangalore Correspondent ಕ್ರೈಂ
ಮಂಗಳೂರು, ಮೇ 22: ಲಾಕ್ಡೌನ್ ನಿಯಮ ಉಲ್ಲಂಘಿಸಿ ಅಕ್ರಮ ಜೂಜಾಟ ಅಂದರ್ ಬಾಹರ್ ನಡೆಸುತ್ತಿದ್ದ ಹನ್ನೊಂದು ಮಂದಿ ಆರೋಪಿಗಳನ್ನು ನಗರದ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ನಂತೂರು ಪದವು ಬಳಿಯ ಬಿಕರ್ನಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಅಕ್ರಮ ಕೂಟ ಸೇರಿಕೊಂಡು ಜೂಜಾಟದಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ, ಜೂಜಾಟದಲ್ಲಿ ತೊಡಗಿದ್ದ ಹನ್ನೊಂದು ಮಂದಿಯನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.





ತೆಲಂಗಾಣ ಮೂಲದ ಕುಲಶೇಖರದಲ್ಲಿ ವಾಸವಿದ್ದ ರಾಜೇಂದ್ರ ಹಲ್ದಾರ್ (41), ಬಾಗಲಕೋಟ ಮೂಲದ ಕನಕಪ್ಪ ಕೋಟಿ (40), ಬಿಜೈ ನ್ಯೂರೋಡ್ ನಿವಾಸಿ ರಾಘವೇಂದ್ರ (24), ಬಾಗಲಕೋಟ ಮೂಲದ ಉಮೇಶ ರಾಮಪ್ಪ ಚೌಡಪ್ಪ (24), ಬಾದಾಮಿ ಜಿಲ್ಲೆ ಮೂಲದ ಲಕ್ಷ್ಮಪ್ಪ (37), ಮರೋಳಿ ನಿವಾಸಿ ರೋಹಣ್ ಎಲ್ (24), ಬೆಳಗಾವಿ ರಾಮದುರ್ಗ ಮೂಲದ ಲಕ್ಕಪ್ಪ (26), ಹನುಮಪ್ಪ ವಾಲಿಕಾರ್ (26), ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ಮೂಲದ ಭಾಸ್ಕರ (54), ಬೆಂದೂರುವೆಲ್ ನಿವಾಸಿ ಚಿದಾನಂದ (25), ಕೋಡಿಕಲ್ ನಿವಾಸಿ ಶಿವಲಿಂಗಪ್ಪ (30) ಎಂಬವರು ಬಂಧಿತರಾಗಿದ್ದು ಅವರಿಂದ ಜೂಜಾಟಕ್ಕೆ ಬಳಸಿದ್ದ 90 ಸಾವಿರ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ.
ಹತ್ತು ಮೊಬೈಲ್ ಫೋನ್ ಇಸ್ಪೀಟ್ ಕಾರ್ಡ್ ಸೇರಿ ಒಟ್ಟು 1,76,800 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Mangalore city police with CCB swooped down on an illegal gambling den at Bikarnakatte in Mangalore on Friday evening and arrested 11 persons involved in the unlawful activities.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm