ಬ್ರೇಕಿಂಗ್ ನ್ಯೂಸ್
22-05-21 12:07 pm Mangalore Correspondent ಕ್ರೈಂ
ಮಂಗಳೂರು, ಮೇ 22: ಲಾಕ್ಡೌನ್ ನಿಯಮ ಉಲ್ಲಂಘಿಸಿ ಅಕ್ರಮ ಜೂಜಾಟ ಅಂದರ್ ಬಾಹರ್ ನಡೆಸುತ್ತಿದ್ದ ಹನ್ನೊಂದು ಮಂದಿ ಆರೋಪಿಗಳನ್ನು ನಗರದ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ನಂತೂರು ಪದವು ಬಳಿಯ ಬಿಕರ್ನಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಅಕ್ರಮ ಕೂಟ ಸೇರಿಕೊಂಡು ಜೂಜಾಟದಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ, ಜೂಜಾಟದಲ್ಲಿ ತೊಡಗಿದ್ದ ಹನ್ನೊಂದು ಮಂದಿಯನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.





ತೆಲಂಗಾಣ ಮೂಲದ ಕುಲಶೇಖರದಲ್ಲಿ ವಾಸವಿದ್ದ ರಾಜೇಂದ್ರ ಹಲ್ದಾರ್ (41), ಬಾಗಲಕೋಟ ಮೂಲದ ಕನಕಪ್ಪ ಕೋಟಿ (40), ಬಿಜೈ ನ್ಯೂರೋಡ್ ನಿವಾಸಿ ರಾಘವೇಂದ್ರ (24), ಬಾಗಲಕೋಟ ಮೂಲದ ಉಮೇಶ ರಾಮಪ್ಪ ಚೌಡಪ್ಪ (24), ಬಾದಾಮಿ ಜಿಲ್ಲೆ ಮೂಲದ ಲಕ್ಷ್ಮಪ್ಪ (37), ಮರೋಳಿ ನಿವಾಸಿ ರೋಹಣ್ ಎಲ್ (24), ಬೆಳಗಾವಿ ರಾಮದುರ್ಗ ಮೂಲದ ಲಕ್ಕಪ್ಪ (26), ಹನುಮಪ್ಪ ವಾಲಿಕಾರ್ (26), ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ಮೂಲದ ಭಾಸ್ಕರ (54), ಬೆಂದೂರುವೆಲ್ ನಿವಾಸಿ ಚಿದಾನಂದ (25), ಕೋಡಿಕಲ್ ನಿವಾಸಿ ಶಿವಲಿಂಗಪ್ಪ (30) ಎಂಬವರು ಬಂಧಿತರಾಗಿದ್ದು ಅವರಿಂದ ಜೂಜಾಟಕ್ಕೆ ಬಳಸಿದ್ದ 90 ಸಾವಿರ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ.
ಹತ್ತು ಮೊಬೈಲ್ ಫೋನ್ ಇಸ್ಪೀಟ್ ಕಾರ್ಡ್ ಸೇರಿ ಒಟ್ಟು 1,76,800 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Mangalore city police with CCB swooped down on an illegal gambling den at Bikarnakatte in Mangalore on Friday evening and arrested 11 persons involved in the unlawful activities.
28-10-25 03:40 pm
Bangalore Correspondent
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm