ಬ್ರೇಕಿಂಗ್ ನ್ಯೂಸ್
22-05-21 12:07 pm Mangalore Correspondent ಕ್ರೈಂ
ಮಂಗಳೂರು, ಮೇ 22: ಲಾಕ್ಡೌನ್ ನಿಯಮ ಉಲ್ಲಂಘಿಸಿ ಅಕ್ರಮ ಜೂಜಾಟ ಅಂದರ್ ಬಾಹರ್ ನಡೆಸುತ್ತಿದ್ದ ಹನ್ನೊಂದು ಮಂದಿ ಆರೋಪಿಗಳನ್ನು ನಗರದ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ನಂತೂರು ಪದವು ಬಳಿಯ ಬಿಕರ್ನಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಅಕ್ರಮ ಕೂಟ ಸೇರಿಕೊಂಡು ಜೂಜಾಟದಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ, ಜೂಜಾಟದಲ್ಲಿ ತೊಡಗಿದ್ದ ಹನ್ನೊಂದು ಮಂದಿಯನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.





ತೆಲಂಗಾಣ ಮೂಲದ ಕುಲಶೇಖರದಲ್ಲಿ ವಾಸವಿದ್ದ ರಾಜೇಂದ್ರ ಹಲ್ದಾರ್ (41), ಬಾಗಲಕೋಟ ಮೂಲದ ಕನಕಪ್ಪ ಕೋಟಿ (40), ಬಿಜೈ ನ್ಯೂರೋಡ್ ನಿವಾಸಿ ರಾಘವೇಂದ್ರ (24), ಬಾಗಲಕೋಟ ಮೂಲದ ಉಮೇಶ ರಾಮಪ್ಪ ಚೌಡಪ್ಪ (24), ಬಾದಾಮಿ ಜಿಲ್ಲೆ ಮೂಲದ ಲಕ್ಷ್ಮಪ್ಪ (37), ಮರೋಳಿ ನಿವಾಸಿ ರೋಹಣ್ ಎಲ್ (24), ಬೆಳಗಾವಿ ರಾಮದುರ್ಗ ಮೂಲದ ಲಕ್ಕಪ್ಪ (26), ಹನುಮಪ್ಪ ವಾಲಿಕಾರ್ (26), ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ಮೂಲದ ಭಾಸ್ಕರ (54), ಬೆಂದೂರುವೆಲ್ ನಿವಾಸಿ ಚಿದಾನಂದ (25), ಕೋಡಿಕಲ್ ನಿವಾಸಿ ಶಿವಲಿಂಗಪ್ಪ (30) ಎಂಬವರು ಬಂಧಿತರಾಗಿದ್ದು ಅವರಿಂದ ಜೂಜಾಟಕ್ಕೆ ಬಳಸಿದ್ದ 90 ಸಾವಿರ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ.
ಹತ್ತು ಮೊಬೈಲ್ ಫೋನ್ ಇಸ್ಪೀಟ್ ಕಾರ್ಡ್ ಸೇರಿ ಒಟ್ಟು 1,76,800 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Mangalore city police with CCB swooped down on an illegal gambling den at Bikarnakatte in Mangalore on Friday evening and arrested 11 persons involved in the unlawful activities.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 09:38 pm
HK News Desk
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm