ಬ್ರೇಕಿಂಗ್ ನ್ಯೂಸ್
22-05-21 12:07 pm Mangalore Correspondent ಕ್ರೈಂ
ಮಂಗಳೂರು, ಮೇ 22: ಲಾಕ್ಡೌನ್ ನಿಯಮ ಉಲ್ಲಂಘಿಸಿ ಅಕ್ರಮ ಜೂಜಾಟ ಅಂದರ್ ಬಾಹರ್ ನಡೆಸುತ್ತಿದ್ದ ಹನ್ನೊಂದು ಮಂದಿ ಆರೋಪಿಗಳನ್ನು ನಗರದ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ನಂತೂರು ಪದವು ಬಳಿಯ ಬಿಕರ್ನಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಅಕ್ರಮ ಕೂಟ ಸೇರಿಕೊಂಡು ಜೂಜಾಟದಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ, ಜೂಜಾಟದಲ್ಲಿ ತೊಡಗಿದ್ದ ಹನ್ನೊಂದು ಮಂದಿಯನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.





ತೆಲಂಗಾಣ ಮೂಲದ ಕುಲಶೇಖರದಲ್ಲಿ ವಾಸವಿದ್ದ ರಾಜೇಂದ್ರ ಹಲ್ದಾರ್ (41), ಬಾಗಲಕೋಟ ಮೂಲದ ಕನಕಪ್ಪ ಕೋಟಿ (40), ಬಿಜೈ ನ್ಯೂರೋಡ್ ನಿವಾಸಿ ರಾಘವೇಂದ್ರ (24), ಬಾಗಲಕೋಟ ಮೂಲದ ಉಮೇಶ ರಾಮಪ್ಪ ಚೌಡಪ್ಪ (24), ಬಾದಾಮಿ ಜಿಲ್ಲೆ ಮೂಲದ ಲಕ್ಷ್ಮಪ್ಪ (37), ಮರೋಳಿ ನಿವಾಸಿ ರೋಹಣ್ ಎಲ್ (24), ಬೆಳಗಾವಿ ರಾಮದುರ್ಗ ಮೂಲದ ಲಕ್ಕಪ್ಪ (26), ಹನುಮಪ್ಪ ವಾಲಿಕಾರ್ (26), ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ಮೂಲದ ಭಾಸ್ಕರ (54), ಬೆಂದೂರುವೆಲ್ ನಿವಾಸಿ ಚಿದಾನಂದ (25), ಕೋಡಿಕಲ್ ನಿವಾಸಿ ಶಿವಲಿಂಗಪ್ಪ (30) ಎಂಬವರು ಬಂಧಿತರಾಗಿದ್ದು ಅವರಿಂದ ಜೂಜಾಟಕ್ಕೆ ಬಳಸಿದ್ದ 90 ಸಾವಿರ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ.
ಹತ್ತು ಮೊಬೈಲ್ ಫೋನ್ ಇಸ್ಪೀಟ್ ಕಾರ್ಡ್ ಸೇರಿ ಒಟ್ಟು 1,76,800 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Mangalore city police with CCB swooped down on an illegal gambling den at Bikarnakatte in Mangalore on Friday evening and arrested 11 persons involved in the unlawful activities.
02-04-26 02:46 pm
HK News Staffer
ಕೈಚೀಲ ಖರೀದಿಯಲ್ಲಿ ಅವ್ಯವಹಾರ; ಐಎಎಸ್ ಅಧಿಕಾರಿ ರೋಹಿ...
01-04-26 10:51 pm
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm