ಬ್ರೇಕಿಂಗ್ ನ್ಯೂಸ್
28-08-20 03:01 pm Headline Karnataka News Network ಕ್ರೈಂ
ಹುಬ್ಬಳ್ಳಿ , ಆಗಸ್ಟ್ 28: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಇಬ್ಬರು ಯುವಕರ ಕೊಲೆ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೇಶ್ವಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಶ್ರೀನಿವಾಸ್ ಪರಶುರಾಮ ಹಿರೇಕುಂಬಿ (26) ಅವಿನಾಶ್ ಬಸವರಾಜ ನರಗುಂದ (29) ಸಂಜೀವ ರೇವಣಸಿದ್ದಪ್ಪ ವಡ್ಡರ (28) ಮತ್ತು ಮಧು ಕಲ್ಮೇಶ ಹಾದಿಮನಿ (25) ಬಂಧಿತ ಆರೋಪಿಗಳು. ಪ್ರಕರಣ ನಡೆದ 24 ಗಂಟೆಗಳಲ್ಲಿಯೇ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ನಿಯಾಜ್ ಜೋರಮ್ಮನವರ ಮತ್ತು ಈತನ ಗೆಳೆಯ ಮಂಜುನಾಥ ಕಬ್ಬಿನ್ ಇಬ್ಬರನ್ನು ನಾಲ್ವರು ಕಬ್ಬಿಣದ ರಾಡ್ನಿಂದ ಹೊಡೆದು ಹತ್ಯೆ ಮಾಡಿದ್ದರು. ಇದರಲ್ಲಿ ಪ್ರಮುಖ ಆರೋಪಿ ಶ್ರೀನಿವಾಸ್ ಅಲಿಯಾಸ್ ಸೀನು ನಿಯಾಜ್ನೊಂದಿಗೆ ಜಗಳವಾಡಿಕೊಂಡಿದ್ದ. ಅದೇ ಕಾರಣಕ್ಕೆ ಗೆಳೆಯರೊಂದಿಗೆ ಬಂದು ಹತ್ಯೆ ಮಾಡಿದ್ದಾನೆ.

ಸೀನುಗೆ ಸಾಥ್ ನೀಡಿದ ಮೂವರು ಸ್ನೇಹಿತರ ಬಂಧನವಾಗಿದೆ. ಮೃತ ಇಬ್ಬರು ಮತ್ತು ಆರೋಪಿಗಳು ಒಂದೇ ಪ್ರದೇಶದವರಾಗಿದ್ದು, ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನ ಬಂಧಿಸಿದ್ದಾರೆ.
ಹುಬ್ಬಳ್ಳಿ ಗೋಪನಕೊಪ್ಪ ಸಿದ್ರಾಮೇಶ್ವರನಗರ 3ನೇ ಕ್ರಾಸ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಂಜುನಾಥ ಕಬ್ಬಿನ್ ಹಾಗೂ ನಿಯಾಜ್ ಜೋರಮ್ಮನವರ ಇಬ್ಬರನ್ನು ಕಬ್ಬಿಣದ ರಾಡಿನಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೇಶ್ವಾಪುರ ಠಾಣೆಯ ಪೊಲೀಸರು 24 ಗಂಟೆಗಳಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am