ಬ್ರೇಕಿಂಗ್ ನ್ಯೂಸ್
28-08-20 03:01 pm Headline Karnataka News Network ಕ್ರೈಂ
ಹುಬ್ಬಳ್ಳಿ , ಆಗಸ್ಟ್ 28: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಇಬ್ಬರು ಯುವಕರ ಕೊಲೆ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೇಶ್ವಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಶ್ರೀನಿವಾಸ್ ಪರಶುರಾಮ ಹಿರೇಕುಂಬಿ (26) ಅವಿನಾಶ್ ಬಸವರಾಜ ನರಗುಂದ (29) ಸಂಜೀವ ರೇವಣಸಿದ್ದಪ್ಪ ವಡ್ಡರ (28) ಮತ್ತು ಮಧು ಕಲ್ಮೇಶ ಹಾದಿಮನಿ (25) ಬಂಧಿತ ಆರೋಪಿಗಳು. ಪ್ರಕರಣ ನಡೆದ 24 ಗಂಟೆಗಳಲ್ಲಿಯೇ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ನಿಯಾಜ್ ಜೋರಮ್ಮನವರ ಮತ್ತು ಈತನ ಗೆಳೆಯ ಮಂಜುನಾಥ ಕಬ್ಬಿನ್ ಇಬ್ಬರನ್ನು ನಾಲ್ವರು ಕಬ್ಬಿಣದ ರಾಡ್ನಿಂದ ಹೊಡೆದು ಹತ್ಯೆ ಮಾಡಿದ್ದರು. ಇದರಲ್ಲಿ ಪ್ರಮುಖ ಆರೋಪಿ ಶ್ರೀನಿವಾಸ್ ಅಲಿಯಾಸ್ ಸೀನು ನಿಯಾಜ್ನೊಂದಿಗೆ ಜಗಳವಾಡಿಕೊಂಡಿದ್ದ. ಅದೇ ಕಾರಣಕ್ಕೆ ಗೆಳೆಯರೊಂದಿಗೆ ಬಂದು ಹತ್ಯೆ ಮಾಡಿದ್ದಾನೆ.

ಸೀನುಗೆ ಸಾಥ್ ನೀಡಿದ ಮೂವರು ಸ್ನೇಹಿತರ ಬಂಧನವಾಗಿದೆ. ಮೃತ ಇಬ್ಬರು ಮತ್ತು ಆರೋಪಿಗಳು ಒಂದೇ ಪ್ರದೇಶದವರಾಗಿದ್ದು, ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನ ಬಂಧಿಸಿದ್ದಾರೆ.
ಹುಬ್ಬಳ್ಳಿ ಗೋಪನಕೊಪ್ಪ ಸಿದ್ರಾಮೇಶ್ವರನಗರ 3ನೇ ಕ್ರಾಸ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಂಜುನಾಥ ಕಬ್ಬಿನ್ ಹಾಗೂ ನಿಯಾಜ್ ಜೋರಮ್ಮನವರ ಇಬ್ಬರನ್ನು ಕಬ್ಬಿಣದ ರಾಡಿನಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೇಶ್ವಾಪುರ ಠಾಣೆಯ ಪೊಲೀಸರು 24 ಗಂಟೆಗಳಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm