ಬ್ರೇಕಿಂಗ್ ನ್ಯೂಸ್
28-08-20 03:01 pm Headline Karnataka News Network ಕ್ರೈಂ
ಹುಬ್ಬಳ್ಳಿ , ಆಗಸ್ಟ್ 28: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಇಬ್ಬರು ಯುವಕರ ಕೊಲೆ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೇಶ್ವಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಶ್ರೀನಿವಾಸ್ ಪರಶುರಾಮ ಹಿರೇಕುಂಬಿ (26) ಅವಿನಾಶ್ ಬಸವರಾಜ ನರಗುಂದ (29) ಸಂಜೀವ ರೇವಣಸಿದ್ದಪ್ಪ ವಡ್ಡರ (28) ಮತ್ತು ಮಧು ಕಲ್ಮೇಶ ಹಾದಿಮನಿ (25) ಬಂಧಿತ ಆರೋಪಿಗಳು. ಪ್ರಕರಣ ನಡೆದ 24 ಗಂಟೆಗಳಲ್ಲಿಯೇ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ನಿಯಾಜ್ ಜೋರಮ್ಮನವರ ಮತ್ತು ಈತನ ಗೆಳೆಯ ಮಂಜುನಾಥ ಕಬ್ಬಿನ್ ಇಬ್ಬರನ್ನು ನಾಲ್ವರು ಕಬ್ಬಿಣದ ರಾಡ್ನಿಂದ ಹೊಡೆದು ಹತ್ಯೆ ಮಾಡಿದ್ದರು. ಇದರಲ್ಲಿ ಪ್ರಮುಖ ಆರೋಪಿ ಶ್ರೀನಿವಾಸ್ ಅಲಿಯಾಸ್ ಸೀನು ನಿಯಾಜ್ನೊಂದಿಗೆ ಜಗಳವಾಡಿಕೊಂಡಿದ್ದ. ಅದೇ ಕಾರಣಕ್ಕೆ ಗೆಳೆಯರೊಂದಿಗೆ ಬಂದು ಹತ್ಯೆ ಮಾಡಿದ್ದಾನೆ.

ಸೀನುಗೆ ಸಾಥ್ ನೀಡಿದ ಮೂವರು ಸ್ನೇಹಿತರ ಬಂಧನವಾಗಿದೆ. ಮೃತ ಇಬ್ಬರು ಮತ್ತು ಆರೋಪಿಗಳು ಒಂದೇ ಪ್ರದೇಶದವರಾಗಿದ್ದು, ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನ ಬಂಧಿಸಿದ್ದಾರೆ.
ಹುಬ್ಬಳ್ಳಿ ಗೋಪನಕೊಪ್ಪ ಸಿದ್ರಾಮೇಶ್ವರನಗರ 3ನೇ ಕ್ರಾಸ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಂಜುನಾಥ ಕಬ್ಬಿನ್ ಹಾಗೂ ನಿಯಾಜ್ ಜೋರಮ್ಮನವರ ಇಬ್ಬರನ್ನು ಕಬ್ಬಿಣದ ರಾಡಿನಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೇಶ್ವಾಪುರ ಠಾಣೆಯ ಪೊಲೀಸರು 24 ಗಂಟೆಗಳಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm