ಬ್ರೇಕಿಂಗ್ ನ್ಯೂಸ್
28-08-20 03:01 pm Headline Karnataka News Network ಕ್ರೈಂ
ಹುಬ್ಬಳ್ಳಿ , ಆಗಸ್ಟ್ 28: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಇಬ್ಬರು ಯುವಕರ ಕೊಲೆ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೇಶ್ವಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಶ್ರೀನಿವಾಸ್ ಪರಶುರಾಮ ಹಿರೇಕುಂಬಿ (26) ಅವಿನಾಶ್ ಬಸವರಾಜ ನರಗುಂದ (29) ಸಂಜೀವ ರೇವಣಸಿದ್ದಪ್ಪ ವಡ್ಡರ (28) ಮತ್ತು ಮಧು ಕಲ್ಮೇಶ ಹಾದಿಮನಿ (25) ಬಂಧಿತ ಆರೋಪಿಗಳು. ಪ್ರಕರಣ ನಡೆದ 24 ಗಂಟೆಗಳಲ್ಲಿಯೇ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ನಿಯಾಜ್ ಜೋರಮ್ಮನವರ ಮತ್ತು ಈತನ ಗೆಳೆಯ ಮಂಜುನಾಥ ಕಬ್ಬಿನ್ ಇಬ್ಬರನ್ನು ನಾಲ್ವರು ಕಬ್ಬಿಣದ ರಾಡ್ನಿಂದ ಹೊಡೆದು ಹತ್ಯೆ ಮಾಡಿದ್ದರು. ಇದರಲ್ಲಿ ಪ್ರಮುಖ ಆರೋಪಿ ಶ್ರೀನಿವಾಸ್ ಅಲಿಯಾಸ್ ಸೀನು ನಿಯಾಜ್ನೊಂದಿಗೆ ಜಗಳವಾಡಿಕೊಂಡಿದ್ದ. ಅದೇ ಕಾರಣಕ್ಕೆ ಗೆಳೆಯರೊಂದಿಗೆ ಬಂದು ಹತ್ಯೆ ಮಾಡಿದ್ದಾನೆ.

ಸೀನುಗೆ ಸಾಥ್ ನೀಡಿದ ಮೂವರು ಸ್ನೇಹಿತರ ಬಂಧನವಾಗಿದೆ. ಮೃತ ಇಬ್ಬರು ಮತ್ತು ಆರೋಪಿಗಳು ಒಂದೇ ಪ್ರದೇಶದವರಾಗಿದ್ದು, ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನ ಬಂಧಿಸಿದ್ದಾರೆ.
ಹುಬ್ಬಳ್ಳಿ ಗೋಪನಕೊಪ್ಪ ಸಿದ್ರಾಮೇಶ್ವರನಗರ 3ನೇ ಕ್ರಾಸ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಂಜುನಾಥ ಕಬ್ಬಿನ್ ಹಾಗೂ ನಿಯಾಜ್ ಜೋರಮ್ಮನವರ ಇಬ್ಬರನ್ನು ಕಬ್ಬಿಣದ ರಾಡಿನಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೇಶ್ವಾಪುರ ಠಾಣೆಯ ಪೊಲೀಸರು 24 ಗಂಟೆಗಳಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm