ಬ್ರೇಕಿಂಗ್ ನ್ಯೂಸ್
28-08-20 03:01 pm Headline Karnataka News Network ಕ್ರೈಂ
ಹುಬ್ಬಳ್ಳಿ , ಆಗಸ್ಟ್ 28: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಇಬ್ಬರು ಯುವಕರ ಕೊಲೆ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೇಶ್ವಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಶ್ರೀನಿವಾಸ್ ಪರಶುರಾಮ ಹಿರೇಕುಂಬಿ (26) ಅವಿನಾಶ್ ಬಸವರಾಜ ನರಗುಂದ (29) ಸಂಜೀವ ರೇವಣಸಿದ್ದಪ್ಪ ವಡ್ಡರ (28) ಮತ್ತು ಮಧು ಕಲ್ಮೇಶ ಹಾದಿಮನಿ (25) ಬಂಧಿತ ಆರೋಪಿಗಳು. ಪ್ರಕರಣ ನಡೆದ 24 ಗಂಟೆಗಳಲ್ಲಿಯೇ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ನಿಯಾಜ್ ಜೋರಮ್ಮನವರ ಮತ್ತು ಈತನ ಗೆಳೆಯ ಮಂಜುನಾಥ ಕಬ್ಬಿನ್ ಇಬ್ಬರನ್ನು ನಾಲ್ವರು ಕಬ್ಬಿಣದ ರಾಡ್ನಿಂದ ಹೊಡೆದು ಹತ್ಯೆ ಮಾಡಿದ್ದರು. ಇದರಲ್ಲಿ ಪ್ರಮುಖ ಆರೋಪಿ ಶ್ರೀನಿವಾಸ್ ಅಲಿಯಾಸ್ ಸೀನು ನಿಯಾಜ್ನೊಂದಿಗೆ ಜಗಳವಾಡಿಕೊಂಡಿದ್ದ. ಅದೇ ಕಾರಣಕ್ಕೆ ಗೆಳೆಯರೊಂದಿಗೆ ಬಂದು ಹತ್ಯೆ ಮಾಡಿದ್ದಾನೆ.

ಸೀನುಗೆ ಸಾಥ್ ನೀಡಿದ ಮೂವರು ಸ್ನೇಹಿತರ ಬಂಧನವಾಗಿದೆ. ಮೃತ ಇಬ್ಬರು ಮತ್ತು ಆರೋಪಿಗಳು ಒಂದೇ ಪ್ರದೇಶದವರಾಗಿದ್ದು, ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನ ಬಂಧಿಸಿದ್ದಾರೆ.
ಹುಬ್ಬಳ್ಳಿ ಗೋಪನಕೊಪ್ಪ ಸಿದ್ರಾಮೇಶ್ವರನಗರ 3ನೇ ಕ್ರಾಸ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಂಜುನಾಥ ಕಬ್ಬಿನ್ ಹಾಗೂ ನಿಯಾಜ್ ಜೋರಮ್ಮನವರ ಇಬ್ಬರನ್ನು ಕಬ್ಬಿಣದ ರಾಡಿನಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೇಶ್ವಾಪುರ ಠಾಣೆಯ ಪೊಲೀಸರು 24 ಗಂಟೆಗಳಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm