ಬ್ರೇಕಿಂಗ್ ನ್ಯೂಸ್
24-05-21 10:23 am Mangalore Correspondent ಕ್ರೈಂ
Photo credits : Representative Image
ಸುಳ್ಯ, ಮೇ 24 : ಲಾಕ್ಡೌನ್ ನಿಯಮ ಉಲ್ಲಂಘಿಸಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಮಾಜಿ ಜಿ.ಪಂ. ಸದಸ್ಯರೋರ್ವರ ಸಹಿತ 10 ಮಂದಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಎಲಿಮಲೆ ಸಮೀಪದ ನೆಲ್ಲೂರು ಕೆಮ್ರಾಜೆಯ ಮೋಂಟಡ್ಕ ಎಂಬಲ್ಲಿ ಆದಿತ್ಯವಾರ ಆರೋಪಿಗಳು ಜೂಜಾಟ ನಿರತರಾಗಿದ್ದ ವೇಳೆ ಗಸ್ತಿನಲ್ಲಿದ್ದ ಪೊಲೀಸರು ದಾಳಿ ನಡೆಸಿದ್ದಾರೆ. ಸುಳ್ಯ ಎಸ್ ಐ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದು ವಾಹನ ಸಹಿತ 10 ಜನರನ್ನ ಬಂದಿಸಿದ್ದು ಉಳಿದ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ಮಾಜಿ ಜಿಪಂ ಸದಸ್ಯ, ಬಿಜೆಪಿ ಮುಖಂಡ ಗಂಗಾಧರ ಕೇಪಳಕಜೆ, ಗೋಪಾಲಕೃಷ್ಣ, ಗಂಗಾಧರ, ಚಂದ್ರಶೇಖರ, ರಾಮ, ಸೋಮಶೇಖರ, ಜನಾರ್ದನ, ದೀಪಕ್, ಮೋಹನದಾಸ್, ಅಶೋಕ, ದಯಾನಂದ ಬಂಧಿತರು.

ಆರೋಪಿಗಳ ವಿರುದ್ಧ ಕೋವಿಡ್ ನಿಯಮ ಉಲ್ಲಂಘನೆ ಕಾಯ್ದೆಯಡಿ ಮತ್ತು ಅಕ್ರಮವಾಗಿ ಕೂಟ ಸೇರಿಕೊಂಡು ಜೂಜಾಡುತ್ತಿದ್ದ ಬಗ್ಗೆ ಕೇಸು ದಾಖಲಾಗಿದೆ.
ಸ್ಥಳದಲ್ಲಿದ್ದ ಒಂದು ಕಾರು ಹಾಗು ಒಂದು ಜೀಪನ್ನ ಹೊರತುಪಡಿಸಿ 12 ಬೈಕ್ ಗಳನ್ನು ಲಾರಿಯಲ್ಲಿ ತುಂಬಿಸಿ ಪೊಲೀಸರು ಕೊಂಡೊಯ್ದಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
Sullia Police raid on Ilegal Gambling in which ten persons including BJP leader and Gram Panchayath Member have been arrested.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm