ಬ್ರೇಕಿಂಗ್ ನ್ಯೂಸ್
24-05-21 10:23 am Mangalore Correspondent ಕ್ರೈಂ
Photo credits : Representative Image
ಸುಳ್ಯ, ಮೇ 24 : ಲಾಕ್ಡೌನ್ ನಿಯಮ ಉಲ್ಲಂಘಿಸಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಮಾಜಿ ಜಿ.ಪಂ. ಸದಸ್ಯರೋರ್ವರ ಸಹಿತ 10 ಮಂದಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಎಲಿಮಲೆ ಸಮೀಪದ ನೆಲ್ಲೂರು ಕೆಮ್ರಾಜೆಯ ಮೋಂಟಡ್ಕ ಎಂಬಲ್ಲಿ ಆದಿತ್ಯವಾರ ಆರೋಪಿಗಳು ಜೂಜಾಟ ನಿರತರಾಗಿದ್ದ ವೇಳೆ ಗಸ್ತಿನಲ್ಲಿದ್ದ ಪೊಲೀಸರು ದಾಳಿ ನಡೆಸಿದ್ದಾರೆ. ಸುಳ್ಯ ಎಸ್ ಐ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದು ವಾಹನ ಸಹಿತ 10 ಜನರನ್ನ ಬಂದಿಸಿದ್ದು ಉಳಿದ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ಮಾಜಿ ಜಿಪಂ ಸದಸ್ಯ, ಬಿಜೆಪಿ ಮುಖಂಡ ಗಂಗಾಧರ ಕೇಪಳಕಜೆ, ಗೋಪಾಲಕೃಷ್ಣ, ಗಂಗಾಧರ, ಚಂದ್ರಶೇಖರ, ರಾಮ, ಸೋಮಶೇಖರ, ಜನಾರ್ದನ, ದೀಪಕ್, ಮೋಹನದಾಸ್, ಅಶೋಕ, ದಯಾನಂದ ಬಂಧಿತರು.

ಆರೋಪಿಗಳ ವಿರುದ್ಧ ಕೋವಿಡ್ ನಿಯಮ ಉಲ್ಲಂಘನೆ ಕಾಯ್ದೆಯಡಿ ಮತ್ತು ಅಕ್ರಮವಾಗಿ ಕೂಟ ಸೇರಿಕೊಂಡು ಜೂಜಾಡುತ್ತಿದ್ದ ಬಗ್ಗೆ ಕೇಸು ದಾಖಲಾಗಿದೆ.
ಸ್ಥಳದಲ್ಲಿದ್ದ ಒಂದು ಕಾರು ಹಾಗು ಒಂದು ಜೀಪನ್ನ ಹೊರತುಪಡಿಸಿ 12 ಬೈಕ್ ಗಳನ್ನು ಲಾರಿಯಲ್ಲಿ ತುಂಬಿಸಿ ಪೊಲೀಸರು ಕೊಂಡೊಯ್ದಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
Sullia Police raid on Ilegal Gambling in which ten persons including BJP leader and Gram Panchayath Member have been arrested.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 09:38 pm
HK News Desk
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm