ಬ್ರೇಕಿಂಗ್ ನ್ಯೂಸ್
24-05-21 10:23 am Mangalore Correspondent ಕ್ರೈಂ
Photo credits : Representative Image
ಸುಳ್ಯ, ಮೇ 24 : ಲಾಕ್ಡೌನ್ ನಿಯಮ ಉಲ್ಲಂಘಿಸಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಮಾಜಿ ಜಿ.ಪಂ. ಸದಸ್ಯರೋರ್ವರ ಸಹಿತ 10 ಮಂದಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಎಲಿಮಲೆ ಸಮೀಪದ ನೆಲ್ಲೂರು ಕೆಮ್ರಾಜೆಯ ಮೋಂಟಡ್ಕ ಎಂಬಲ್ಲಿ ಆದಿತ್ಯವಾರ ಆರೋಪಿಗಳು ಜೂಜಾಟ ನಿರತರಾಗಿದ್ದ ವೇಳೆ ಗಸ್ತಿನಲ್ಲಿದ್ದ ಪೊಲೀಸರು ದಾಳಿ ನಡೆಸಿದ್ದಾರೆ. ಸುಳ್ಯ ಎಸ್ ಐ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದು ವಾಹನ ಸಹಿತ 10 ಜನರನ್ನ ಬಂದಿಸಿದ್ದು ಉಳಿದ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ಮಾಜಿ ಜಿಪಂ ಸದಸ್ಯ, ಬಿಜೆಪಿ ಮುಖಂಡ ಗಂಗಾಧರ ಕೇಪಳಕಜೆ, ಗೋಪಾಲಕೃಷ್ಣ, ಗಂಗಾಧರ, ಚಂದ್ರಶೇಖರ, ರಾಮ, ಸೋಮಶೇಖರ, ಜನಾರ್ದನ, ದೀಪಕ್, ಮೋಹನದಾಸ್, ಅಶೋಕ, ದಯಾನಂದ ಬಂಧಿತರು.

ಆರೋಪಿಗಳ ವಿರುದ್ಧ ಕೋವಿಡ್ ನಿಯಮ ಉಲ್ಲಂಘನೆ ಕಾಯ್ದೆಯಡಿ ಮತ್ತು ಅಕ್ರಮವಾಗಿ ಕೂಟ ಸೇರಿಕೊಂಡು ಜೂಜಾಡುತ್ತಿದ್ದ ಬಗ್ಗೆ ಕೇಸು ದಾಖಲಾಗಿದೆ.
ಸ್ಥಳದಲ್ಲಿದ್ದ ಒಂದು ಕಾರು ಹಾಗು ಒಂದು ಜೀಪನ್ನ ಹೊರತುಪಡಿಸಿ 12 ಬೈಕ್ ಗಳನ್ನು ಲಾರಿಯಲ್ಲಿ ತುಂಬಿಸಿ ಪೊಲೀಸರು ಕೊಂಡೊಯ್ದಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
Sullia Police raid on Ilegal Gambling in which ten persons including BJP leader and Gram Panchayath Member have been arrested.
28-10-25 03:40 pm
Bangalore Correspondent
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm