ಬ್ರೇಕಿಂಗ್ ನ್ಯೂಸ್
24-05-21 09:27 pm Udupi Correspondent ಕ್ರೈಂ
ಕಾರ್ಕಳ, ಮೇ 24: ಕುಡಿದ ಮತ್ತಿನಲ್ಲಿ ಇಬ್ಬರು ಜಗಳಕ್ಕಿಳಿದು ಓರ್ವ ಹತ್ಯೆಯಾದ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮುಕ್ಕಾಯಿ ಎಂಬಲ್ಲಿ ನಡೆದಿದೆ.
ಮಿಯ್ಯಾರು ಗ್ರಾಮದ ಬೋರ್ಕಟ್ಟೆ ನಿವಾಸಿ ಹರೀಶ್ ಪೂಜಾರಿ (42) ಮೃತ ವ್ಯಕ್ತಿಯಾಗಿದ್ದು, ಗುರುವ ಎಂಬಾತ ಕೊಲೆ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ 7 ತಿಂಗಳಿನಿಂದ ಮಾಳದ ರೀತಾ ಎಂಬಾಕೆಯ ಮನೆಯಲ್ಲಿ ಹರೀಶ್ ಪೂಜಾರಿ ಹಾಗೂ ಗುರುವ ಒಟ್ಟಿಗೆ ಇದ್ದರು. ಇಬ್ಬರೂ ವಿವಾಹಿತರಾಗಿದ್ದರೂ ವಿವಾಹಿತ ಮಹಿಳೆ ರೀತಾಳೊಂದಿಗೆ ಜೀವನ ನಡೆಸುತ್ತಿದ್ದರು. ಹರೀಶ್ ವಿದ್ಯುತ್ ಕಂಬ ಹಾಕುವ ಕೆಲಸ ಮಾಡಿಕೊಂಡಿದ್ದರೆ, ರೀತಾ ಹಾಗೂ ಗುರುವ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ರವಿವಾರ ರಾತ್ರಿ ಕುಡಿದ ಮತ್ತಿನಲ್ಲಿ ಮಾತಿಗೆ ಮಾತು ಬೆಳೆದು ಗುರುವ ಮಾರಕಾಯುಧದಿಂದ ಹರೀಶ್ ಅವರನ್ನು ತಿವಿದು ಕೊಲೆ ಮಾಡಿರುವುದಾಗಿ ದೂರಲಾಗಿದೆ.
ಘಟನಾ ಸ್ಥಳಕ್ಕೆ ಕಾರ್ಕಳ ಡಿವೈಎಸ್ಪಿ ಭರತ್ ರೆಡ್ಡಿ, ವೃತ್ತ ನಿರೀಕ್ಷಕ ಸಂಪತ್ ಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ತೇಜಸ್ವಿ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
A man was found murdered at a house in Mala village of Karkala taluk on Sunday May 23. The deceased is identified as Harish Poojary (42), from Miyar in Borkatte. Guruva is accused in the case
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 09:38 pm
HK News Desk
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm