ಬ್ರೇಕಿಂಗ್ ನ್ಯೂಸ್
24-05-21 09:27 pm Udupi Correspondent ಕ್ರೈಂ
ಕಾರ್ಕಳ, ಮೇ 24: ಕುಡಿದ ಮತ್ತಿನಲ್ಲಿ ಇಬ್ಬರು ಜಗಳಕ್ಕಿಳಿದು ಓರ್ವ ಹತ್ಯೆಯಾದ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮುಕ್ಕಾಯಿ ಎಂಬಲ್ಲಿ ನಡೆದಿದೆ.
ಮಿಯ್ಯಾರು ಗ್ರಾಮದ ಬೋರ್ಕಟ್ಟೆ ನಿವಾಸಿ ಹರೀಶ್ ಪೂಜಾರಿ (42) ಮೃತ ವ್ಯಕ್ತಿಯಾಗಿದ್ದು, ಗುರುವ ಎಂಬಾತ ಕೊಲೆ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ 7 ತಿಂಗಳಿನಿಂದ ಮಾಳದ ರೀತಾ ಎಂಬಾಕೆಯ ಮನೆಯಲ್ಲಿ ಹರೀಶ್ ಪೂಜಾರಿ ಹಾಗೂ ಗುರುವ ಒಟ್ಟಿಗೆ ಇದ್ದರು. ಇಬ್ಬರೂ ವಿವಾಹಿತರಾಗಿದ್ದರೂ ವಿವಾಹಿತ ಮಹಿಳೆ ರೀತಾಳೊಂದಿಗೆ ಜೀವನ ನಡೆಸುತ್ತಿದ್ದರು. ಹರೀಶ್ ವಿದ್ಯುತ್ ಕಂಬ ಹಾಕುವ ಕೆಲಸ ಮಾಡಿಕೊಂಡಿದ್ದರೆ, ರೀತಾ ಹಾಗೂ ಗುರುವ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ರವಿವಾರ ರಾತ್ರಿ ಕುಡಿದ ಮತ್ತಿನಲ್ಲಿ ಮಾತಿಗೆ ಮಾತು ಬೆಳೆದು ಗುರುವ ಮಾರಕಾಯುಧದಿಂದ ಹರೀಶ್ ಅವರನ್ನು ತಿವಿದು ಕೊಲೆ ಮಾಡಿರುವುದಾಗಿ ದೂರಲಾಗಿದೆ.
ಘಟನಾ ಸ್ಥಳಕ್ಕೆ ಕಾರ್ಕಳ ಡಿವೈಎಸ್ಪಿ ಭರತ್ ರೆಡ್ಡಿ, ವೃತ್ತ ನಿರೀಕ್ಷಕ ಸಂಪತ್ ಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ತೇಜಸ್ವಿ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
A man was found murdered at a house in Mala village of Karkala taluk on Sunday May 23. The deceased is identified as Harish Poojary (42), from Miyar in Borkatte. Guruva is accused in the case
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am