ಬ್ರೇಕಿಂಗ್ ನ್ಯೂಸ್
26-05-21 01:15 pm Headline Karnataka News Network ಕ್ರೈಂ
ಪಾಟ್ನಾ, ಮೇ 26 : ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಅಮಾನವೀಯ ಘಟನೆವೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಮಹಿಳೆಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ನಂತರ, ಆಕೆಯನ್ನ ವಿದ್ಯುತ್ ಕಂಬಕ್ಕೆ ನೇತು ಹಾಕಿರುವ ಪ್ರಕರಣ ನಡೆದಿದೆ.
ಸಮಸ್ತಿಪುರ ಜಿಲ್ಲೆಯ ವಿಭೂತಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ ಶೌಚಕ್ಕಾಗಿ ಮನೆಯಿಂದ ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಮಹಿಳೆಗೆ ಕಿರುಕುಳ ನೀಡಿರುವ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ಈ ವೇಳೆ ಪ್ರಜ್ಞೆ ತಪ್ಪಿರುವ ಆಕೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ನೇತು ಹಾಕಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ತಕ್ಷಣವೇ ಆಕೆಯನ್ನ ಚಿಕಿತ್ಸೆಗೋಸ್ಕರ ಸದರ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡಿರುವ ಗ್ರಾಮಸ್ಥರು ಈಗಾಗಲೇ ಆರು ಜನರ ಬಂಧನ ಮಾಡಿದ್ದು, ಅವರನ್ನ ಪೊಲೀಸರ ವಶಕ್ಕೆ ನೀಡಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಸಂತ್ರಸ್ತೆಯ ಮನೆಯಲ್ಲಿ ವಿವಾಹ ಸಮಾರಂಭವಿತ್ತು. ಇದೇ ಕಾರ್ಯದಲ್ಲಿ ಎಲ್ಲರೂ ಮಗ್ನರಾಗಿದ್ದರು. ಅಡುಗೆ ಸೇರಿದಂತೆ ಇತರೆ ಕೆಲಸ ಮಾಡಲು ಕೆಲ ಕಾರ್ಮಿಕರು ಇಲ್ಲಿಗೆ ಆಗಮಿಸಿದ್ದರು.
ಬೆಳಗ್ಗೆ ಮನೆಯ ಸೊಸೆ ಶೌಚಾಲಯಕ್ಕಾಗಿ ಹೊರಗಡೆ ಹೋಗಿದ್ದಾಳೆ. ಇದೇ ವೇಳೆ ಕಾರ್ಮಿಕರು ಆಕೆಯನ್ನ ಹಿಂಬಾಲಿಸಿ ಅತ್ಯಾಚಾರವೆಸಗಿದ್ದಾರೆ. ಜತೆಗೆ ಆಕೆಯ ಕೊರಳಲ್ಲಿದ್ದ ಆಭರಣ ದೋಚಿದ್ದಾರೆ. ಮಹಿಳೆ ಪ್ರಜ್ಞೆ ತಪ್ಪುತ್ತಿದ್ದಂತೆ ಆಕೆಯನ್ನ ವಿದ್ಯುತ್ ಕಂಬಕ್ಕೆ ನೇತು ಹಾಕಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಬಂಧಿತರ ವಿಚಾರಣೆ ನಡೆಸುತ್ತಿದ್ದಾರೆ.
In a shocking incident, a woman was Gang-raped and later has been hanged to the electric police Naked in Bihar.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm