ಬ್ರೇಕಿಂಗ್ ನ್ಯೂಸ್
26-05-21 01:50 pm Headline Karnataka News Network ಕ್ರೈಂ
Photo credits : Representative Image
ಬಾಗಲಕೋಟೆ, ಮೇ 26 : ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಕನಸು ಕಟ್ಟಿರುತ್ತಾರೆ. ಆದರೆ ಕಂಡ ಕನಸು ಕನಸಾಗಿ ಉಳಿಯುವುದಕ್ಕೆ ಮುಖ್ಯ ಕಾರಣ ಪೋಷಕರೇ ಆಗಿರುತ್ತಾರೆ. ಬಾಲ್ಯ ವಿವಾಹದಂತಹ ಕೆಟ್ಟ ಪದ್ಧತಿಯಲ್ಲಿ ಮಕ್ಕಳನ್ನು ಸಿಲುಕಿ ಅವರ ಭವಿಷ್ಯವನ್ನೇ ಹಾಳುಮಾಡುತ್ತಾರೆ. ಈಗಲೂ ರಾಜ್ಯದ ಹಲವು ಜನರಿಗೆ ಅರಿವಿಲ್ಲ. ಬಾಲ್ಯ ವಿವಾಹದಿಂದ ಮಕ್ಕಳ ಮೇಲಾಗುವ ಪರಿಣಾಮ ಇನ್ನು ತಿಳಿದಿಲ್ಲ. ಈ ಬಗ್ಗೆ ಎಷ್ಟು ಅರಿವು ಮೂಡಿಸಿದರೂ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಜಿಲ್ಲೆಯಲ್ಲಿ ಲಾಕ್ಡೌನ್ ನಡುವೆಯೂ ಬಾಲ್ಯ ವಿವಾಹಗಳು ನಿಗದಿಯಾಗಿತ್ತು. ಆದರೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ಹೋಗಿ ವಿವಾಹಗಳನ್ನು ತಡೆದಿದ್ದಾರೆ.
ಬಾಗಲಕೋಟೆಯಲ್ಲಿ ಲಾಕ್ಡೌನ್ ನಡುವೆ ಬಾಲ್ಯ ವಿವಾಹ ನಿಗದಿಯಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಏಪ್ರಿಲ್, ಮೇನಲ್ಲಿ ಸುಮಾರು 35 ಬಾಲ್ಯ ವಿವಾಹಗಳು ನಿಗದಿಯಾಗಿತ್ತು. ಈ ಪೈಕಿ 28 ಬಾಲ್ಯ ವಿವಾಹಗಳನ್ನು ಅಧಿಕಾರಿಗಳು ತಡೆದಿದ್ದಾರೆ. ಅದಾಗ್ಯೂ 7 ಬಾಲ್ಯ ವಿವಾಹಗಳು ನಡೆದಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಅಶೋಕ ಬಸವಣ್ಣವರ ಮಾಹಿತಿ ನೀಡಿದ್ದಾರೆ. ಏಪ್ರಿಲ್, ಮೇ ತಿಂಗಳು ನಡೆದ 7 ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.
ನೂರಕ್ಕೂ ಅಧಿಕ ಬಾಲ್ಯ ವಿವಾಹಕ್ಕೆ ತಯಾರಿ
ಕಳೆದ ವರ್ಷವೂ ಜಿಲ್ಲೆಯಲ್ಲಿ ನೂರಕ್ಕೂ ಅಧಿಕ ಬಾಲ್ಯ ವಿವಾಹಕ್ಕೆ ತಯಾರಿ ನಡೆದಿತ್ತು. 113 ಬಾಲ್ಯ ವಿವಾಹಗಳ ಬಗ್ಗೆ ಇಲಾಖೆ ಗಮನಕ್ಕೆ ಮಾಹಿತಿ ಬಂದಿತ್ತು. ಈ ಪೈಕಿ 95 ಬಾಲ್ಯ ವಿವಾಹಗಳನ್ನು ಜಿಲ್ಲಾಡಳಿತ ತಡೆದಿತ್ತು. ಅದಾಗ್ಯೂ ಸುಮಾರು 18 ಬಾಲ್ಯ ವಿವಾಹ ನಡೆದು ಹೋಗಿದೆ. ಈ ಪೈಕಿ ಪ್ರಕರಣ ಮಾತ್ರ ದಾಖಲಾಗಿದ್ದು, ಉಳಿದ ಎಂಟು ಪ್ರಕರಣ ದಾಖಲಾಗಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.
28 Child Marriages in the Bagalkot district were prevented by officials during this lockdown.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm