ಬ್ರೇಕಿಂಗ್ ನ್ಯೂಸ್
28-08-20 07:24 pm Shivamogga Reporter ಕ್ರೈಂ
ಶಿವಮೊಗ್ಗ, ಆಗಸ್ಟ್ 28: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಆನಂದಪುರದಲ್ಲಿ ಹುಲಿ ಉಗುರು ಮಾರುತ್ತಿದ್ದವರನ್ನು ಐಜಿಪಿ ತಂಡ ಮೂವರನ್ನು ಬಂಧಿಸಿದ್ದು, ಸುಮಾರು 2 ಲಕ್ಷ ರೂ. ಮೌಲ್ಯದ ಹುಲಿ ಉಗುರನ್ನು ವಶಪಡಿಸಿಕೊಂಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ವಿಶ್ವನಾಥ್, ಮೋಹನ್ ಹಾಗೂ ಮತ್ತೋರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿರಿಸಲಾಗಿದೆ. ಮಲೆನಾಡು ಕಾಡುಗಳ್ಳರ ತವರೂರಾಗಲಿದೆಯೇ ಎಂಬ ಪ್ರಶ್ನೆ ಮಲೆನಾಡಿಗರಲ್ಲಿ ಉದ್ಭವವಾಗಿದ್ದು, ಇದಕ್ಕೆಲ್ಲ ಶಿಕ್ಷೆ ನೀಡಿ ಶೀಘ್ರ ಕಡಿವಾಣ ಹಾಕಬೇಕಿದೆ.
ಕೊರೊನಾ ವೈರಸ್ ಈಗ ಎಲ್ಲೆಡೆ ಪಸರಿಸಿದ್ದು, ಕಳ್ಳತನ, ಹಗಲು ದರೋಡೆ ಇನ್ನು ಅನೇಕ ದುಷ್ಕೃತ್ಯ ನಡೆಯಲು ಹಾದಿ ಹಾಕಿ ಕೊಟ್ಟಂತಿದೆ. ಈ ಸಲುವಾಗಿ ಸಾರ್ವಜನಿಕರು ಹಾಗೂ ಅಧಿಕಾರಿಗಳು ಇಂತಹ ಕೃತ್ಯ ನಡೆಯದಂತೆ ನೋಡಿ ಸಮಾಜವನ್ನು ಕಾಪಾಡಬೇಕಿದೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm