ಬ್ರೇಕಿಂಗ್ ನ್ಯೂಸ್
28-08-20 07:24 pm Shivamogga Reporter ಕ್ರೈಂ
ಶಿವಮೊಗ್ಗ, ಆಗಸ್ಟ್ 28: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಆನಂದಪುರದಲ್ಲಿ ಹುಲಿ ಉಗುರು ಮಾರುತ್ತಿದ್ದವರನ್ನು ಐಜಿಪಿ ತಂಡ ಮೂವರನ್ನು ಬಂಧಿಸಿದ್ದು, ಸುಮಾರು 2 ಲಕ್ಷ ರೂ. ಮೌಲ್ಯದ ಹುಲಿ ಉಗುರನ್ನು ವಶಪಡಿಸಿಕೊಂಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ವಿಶ್ವನಾಥ್, ಮೋಹನ್ ಹಾಗೂ ಮತ್ತೋರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿರಿಸಲಾಗಿದೆ. ಮಲೆನಾಡು ಕಾಡುಗಳ್ಳರ ತವರೂರಾಗಲಿದೆಯೇ ಎಂಬ ಪ್ರಶ್ನೆ ಮಲೆನಾಡಿಗರಲ್ಲಿ ಉದ್ಭವವಾಗಿದ್ದು, ಇದಕ್ಕೆಲ್ಲ ಶಿಕ್ಷೆ ನೀಡಿ ಶೀಘ್ರ ಕಡಿವಾಣ ಹಾಕಬೇಕಿದೆ.
ಕೊರೊನಾ ವೈರಸ್ ಈಗ ಎಲ್ಲೆಡೆ ಪಸರಿಸಿದ್ದು, ಕಳ್ಳತನ, ಹಗಲು ದರೋಡೆ ಇನ್ನು ಅನೇಕ ದುಷ್ಕೃತ್ಯ ನಡೆಯಲು ಹಾದಿ ಹಾಕಿ ಕೊಟ್ಟಂತಿದೆ. ಈ ಸಲುವಾಗಿ ಸಾರ್ವಜನಿಕರು ಹಾಗೂ ಅಧಿಕಾರಿಗಳು ಇಂತಹ ಕೃತ್ಯ ನಡೆಯದಂತೆ ನೋಡಿ ಸಮಾಜವನ್ನು ಕಾಪಾಡಬೇಕಿದೆ.
01-08-25 09:09 pm
Bangalore Correspondent
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 09:38 pm
Mangalore Correspondent
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm