ಬ್ರೇಕಿಂಗ್ ನ್ಯೂಸ್
28-08-20 07:24 pm Shivamogga Reporter ಕ್ರೈಂ
ಶಿವಮೊಗ್ಗ, ಆಗಸ್ಟ್ 28: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಆನಂದಪುರದಲ್ಲಿ ಹುಲಿ ಉಗುರು ಮಾರುತ್ತಿದ್ದವರನ್ನು ಐಜಿಪಿ ತಂಡ ಮೂವರನ್ನು ಬಂಧಿಸಿದ್ದು, ಸುಮಾರು 2 ಲಕ್ಷ ರೂ. ಮೌಲ್ಯದ ಹುಲಿ ಉಗುರನ್ನು ವಶಪಡಿಸಿಕೊಂಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ವಿಶ್ವನಾಥ್, ಮೋಹನ್ ಹಾಗೂ ಮತ್ತೋರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿರಿಸಲಾಗಿದೆ. ಮಲೆನಾಡು ಕಾಡುಗಳ್ಳರ ತವರೂರಾಗಲಿದೆಯೇ ಎಂಬ ಪ್ರಶ್ನೆ ಮಲೆನಾಡಿಗರಲ್ಲಿ ಉದ್ಭವವಾಗಿದ್ದು, ಇದಕ್ಕೆಲ್ಲ ಶಿಕ್ಷೆ ನೀಡಿ ಶೀಘ್ರ ಕಡಿವಾಣ ಹಾಕಬೇಕಿದೆ.
ಕೊರೊನಾ ವೈರಸ್ ಈಗ ಎಲ್ಲೆಡೆ ಪಸರಿಸಿದ್ದು, ಕಳ್ಳತನ, ಹಗಲು ದರೋಡೆ ಇನ್ನು ಅನೇಕ ದುಷ್ಕೃತ್ಯ ನಡೆಯಲು ಹಾದಿ ಹಾಕಿ ಕೊಟ್ಟಂತಿದೆ. ಈ ಸಲುವಾಗಿ ಸಾರ್ವಜನಿಕರು ಹಾಗೂ ಅಧಿಕಾರಿಗಳು ಇಂತಹ ಕೃತ್ಯ ನಡೆಯದಂತೆ ನೋಡಿ ಸಮಾಜವನ್ನು ಕಾಪಾಡಬೇಕಿದೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am