ಬ್ರೇಕಿಂಗ್ ನ್ಯೂಸ್
28-08-20 07:24 pm Shivamogga Reporter ಕ್ರೈಂ
ಶಿವಮೊಗ್ಗ, ಆಗಸ್ಟ್ 28: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಆನಂದಪುರದಲ್ಲಿ ಹುಲಿ ಉಗುರು ಮಾರುತ್ತಿದ್ದವರನ್ನು ಐಜಿಪಿ ತಂಡ ಮೂವರನ್ನು ಬಂಧಿಸಿದ್ದು, ಸುಮಾರು 2 ಲಕ್ಷ ರೂ. ಮೌಲ್ಯದ ಹುಲಿ ಉಗುರನ್ನು ವಶಪಡಿಸಿಕೊಂಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ವಿಶ್ವನಾಥ್, ಮೋಹನ್ ಹಾಗೂ ಮತ್ತೋರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿರಿಸಲಾಗಿದೆ. ಮಲೆನಾಡು ಕಾಡುಗಳ್ಳರ ತವರೂರಾಗಲಿದೆಯೇ ಎಂಬ ಪ್ರಶ್ನೆ ಮಲೆನಾಡಿಗರಲ್ಲಿ ಉದ್ಭವವಾಗಿದ್ದು, ಇದಕ್ಕೆಲ್ಲ ಶಿಕ್ಷೆ ನೀಡಿ ಶೀಘ್ರ ಕಡಿವಾಣ ಹಾಕಬೇಕಿದೆ.
ಕೊರೊನಾ ವೈರಸ್ ಈಗ ಎಲ್ಲೆಡೆ ಪಸರಿಸಿದ್ದು, ಕಳ್ಳತನ, ಹಗಲು ದರೋಡೆ ಇನ್ನು ಅನೇಕ ದುಷ್ಕೃತ್ಯ ನಡೆಯಲು ಹಾದಿ ಹಾಕಿ ಕೊಟ್ಟಂತಿದೆ. ಈ ಸಲುವಾಗಿ ಸಾರ್ವಜನಿಕರು ಹಾಗೂ ಅಧಿಕಾರಿಗಳು ಇಂತಹ ಕೃತ್ಯ ನಡೆಯದಂತೆ ನೋಡಿ ಸಮಾಜವನ್ನು ಕಾಪಾಡಬೇಕಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm