ಬ್ರೇಕಿಂಗ್ ನ್ಯೂಸ್
28-08-20 07:24 pm Shivamogga Reporter ಕ್ರೈಂ
ಶಿವಮೊಗ್ಗ, ಆಗಸ್ಟ್ 28: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಆನಂದಪುರದಲ್ಲಿ ಹುಲಿ ಉಗುರು ಮಾರುತ್ತಿದ್ದವರನ್ನು ಐಜಿಪಿ ತಂಡ ಮೂವರನ್ನು ಬಂಧಿಸಿದ್ದು, ಸುಮಾರು 2 ಲಕ್ಷ ರೂ. ಮೌಲ್ಯದ ಹುಲಿ ಉಗುರನ್ನು ವಶಪಡಿಸಿಕೊಂಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ವಿಶ್ವನಾಥ್, ಮೋಹನ್ ಹಾಗೂ ಮತ್ತೋರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿರಿಸಲಾಗಿದೆ. ಮಲೆನಾಡು ಕಾಡುಗಳ್ಳರ ತವರೂರಾಗಲಿದೆಯೇ ಎಂಬ ಪ್ರಶ್ನೆ ಮಲೆನಾಡಿಗರಲ್ಲಿ ಉದ್ಭವವಾಗಿದ್ದು, ಇದಕ್ಕೆಲ್ಲ ಶಿಕ್ಷೆ ನೀಡಿ ಶೀಘ್ರ ಕಡಿವಾಣ ಹಾಕಬೇಕಿದೆ.
ಕೊರೊನಾ ವೈರಸ್ ಈಗ ಎಲ್ಲೆಡೆ ಪಸರಿಸಿದ್ದು, ಕಳ್ಳತನ, ಹಗಲು ದರೋಡೆ ಇನ್ನು ಅನೇಕ ದುಷ್ಕೃತ್ಯ ನಡೆಯಲು ಹಾದಿ ಹಾಕಿ ಕೊಟ್ಟಂತಿದೆ. ಈ ಸಲುವಾಗಿ ಸಾರ್ವಜನಿಕರು ಹಾಗೂ ಅಧಿಕಾರಿಗಳು ಇಂತಹ ಕೃತ್ಯ ನಡೆಯದಂತೆ ನೋಡಿ ಸಮಾಜವನ್ನು ಕಾಪಾಡಬೇಕಿದೆ.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm