ಬ್ರೇಕಿಂಗ್ ನ್ಯೂಸ್
27-05-21 10:49 pm Mangaluru Correspondent ಕ್ರೈಂ
ಮಂಗಳೂರು, ಮೇ 27: ನಗರದ ಹೊರವಲಯದ ಅಡ್ಯಾರ್ ಗ್ರಾಮದ ಸೋಮನಾಥ ಕಟ್ಟೆ ಎಂಬಲ್ಲಿನ ವಾರಿಧಿ ಎಂಬ ಲಾಡ್ಜ್ ನಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು ಹತ್ತು ಮಂದಿಯನ್ನು ಬಂಧಿಸಿದ್ದಾರೆ.



ಲಾಡ್ಜ್ ನ 105 ಸಂಖ್ಯೆಯ ಕೊಠಡಿಯಲ್ಲಿ ಹಣವನ್ನು ಪಣಕ್ಕಿಟ್ಟು ಅದೃಷ್ಟದ ಮೇಲೆ ಇಸ್ಪೀಟ್ ಆಟ ಆಡುತ್ತಿದ್ದರು. ಬಂಟ್ವಾಳ ತಾಲೂಕಿನ ಉಳಿಪದವು ನಿವಾಸಿ ಶ್ರೀಕಾಂತ್ ಶೆಟ್ಟಿ ಎಂಬವರಿಗೆ ಸೇರಿದ ಲಾಡ್ಜ್ ಇದಾಗಿದ್ದು ಈ ಬಗ್ಗೆ ಖಚಿತ ಮಾಹಿತಿ ಪಡೆದು ಮಂಗಳೂರು ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದರು.
ಶ್ರೀಕಾಂತ್ ಶೆಟ್ಟಿ, ಅರುಣ ಬೆಳ್ಚಡ, ರೋಹಿತ್ ಪೂಜಾರಿ, ಚಂದ್ರಶೇಖರ, ಜಯಂತ ಗಾಣಿಗ, ರಾಹುಲ್, ಶರತ್, ನವೀನ್, ಪ್ರೀತಮ್, ಶೈಲೇಶ್ ಬಂಧಿತರಾಗಿದ್ದು ಲಾಕ್ಡೌನ್ ಉಲ್ಲಂಘಿಸಿದ ಆರೋಪದಲ್ಲಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇವರಿಂದ 9500 ನಗದು ಹಣ, ಎರಡು ಬೈಕ್, ಒಂದು ಆಲ್ಟೋ ಕಾರನ್ನು ವಶಕ್ಕೆ ಪಡೆಯಲಾಗಿದೆ.
Mangalore City Police Swooped Down on an illegal Gambling den in Adyar and arrest 10 persons involved.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm