ಬ್ರೇಕಿಂಗ್ ನ್ಯೂಸ್
29-05-21 01:48 pm Headline Karnataka News Network ಕ್ರೈಂ
Photo credits : opindia.com
ರಾಜಸ್ಥಾನ, ಮೇ 29: ವೈದ್ಯ ದಂಪತಿ ಕಾರಿನಲ್ಲಿ ತೆರಳುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ಬಂದ ಬೈಕ್ ಸವಾರರು ಕಾರನ್ನು ಅಡ್ಡಗಟ್ಟು ಗುಂಡು ಹಾರಿಸಿ ದಂಪತಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಶುಕ್ರವಾರ ಸಂಜೆ 4.45ರ ವೇಳೆಗೆ ಈ ದುಷ್ಕೃತ್ಯ ನಡೆದಿದೆ. ನಗರದ ಜನನಿಬಿಡ ಕ್ರಾಸಿಂಗ್ ಬಳಿಕ ಬೈಕ್ನಲ್ಲಿ ಬಂದ ಇಬ್ಬರು, ವೈದ್ಯ ದಂಪತಿಯ ಕಾರನ್ನು ಹಿಂದಿಕ್ಕಿದ್ದಾರೆ. ಬಳಿಕ ಅವರೆಡೆಗೆ ನಡೆದು ಬಂದಿದ್ದಾರೆ. ಕಾರು ಚಲಾಯಿಸುತ್ತಿದ್ದ ಪತಿ, ಏನೆಂದು ವಿಚಾರಿಸಲು ಕಾರಿನ ಕಿಟಕಿ ಗಾಜು ಇಳಿಸಿದ್ದಾರೆ. ಆಗ ದುಷ್ಕರ್ಮಿಗಳಲ್ಲಿ ಒಬ್ಬಾತ ಅವರ ಮೇಲೆ ಹಲವು ಬಾರಿ ಗುಂಡು ಹಾರಿಸಿದ್ದಾನೆ. ಬಳಿಕ ಇಬ್ಬರೂ ಬೈಕ್ ಏರಿ ಅಲ್ಲಿಂದ ಪರಾರಿಯಾಗಿದ್ದಾರೆ.


ಈ ಹತ್ಯೆಗೆ ಸೇಡು ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ವೈದ್ಯನ ಜತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಲಾಗಿದ್ದ ಯುವತಿಯೊಬ್ಬಳ ಕೊಲೆಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ದಂಪತಿ ವಿರುದ್ಧ ಎರಡು ವರ್ಷಗಳ ಹಿಂದಿನ ಆರೋಪವಿತ್ತು. ಈ ಪ್ರಕರಣದಲ್ಲಿ ವೈದ್ಯನ ಪತ್ನಿ ಹಾಗೂ ಆತನ ತಾಯಿ ಇಬ್ಬರೂ ಆರೋಪಿಗಳಾಗಿದ್ದರು. ಈ ದಂಪತಿ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ವ್ಯಕ್ತಿ ಆ ಯುವತಿಯ ಸಹೋದರ ಎಂದು ಗುರುತಿಸಲಾಗಿದೆ. ಆತ ಈ ಕೊಲೆಯ ಮೂಲಕ ಸೇಡು ತೀರಿಸಿಕೊಂಡಿದ್ದಾನೆ ಎನ್ನಲಾಗಿದೆ.ಬಳಿಕ ಕಾರಿನ ಬಳಿ ಬಂದಿದ್ದಾರೆ, ಕಾರಿನ ಗ್ಲಾಸ್ನ್ನು ಸ್ವಲ್ಪ ಕೆಳಗೆ ಮಾಡಿದ್ದಾರೆ, ಬಳಿಕ ಇಬ್ಬರ ಮೇಲೂ ಹಲವು ಬಾರಿ ಗುಂಡು ಹಾರಿಸಿದ್ದಾರೆ. ಬಳಿಕ ಬೈಕ್ನಲ್ಲಿ ತೆರಳಿದ್ದಾರೆ.
राजस्थान के भरतपुर में आज दिन दहाड़े डाक्टर दंपति को गोली मार कर हत्या। pic.twitter.com/tYRxxENHtf
— Raajeev Chopra (@Raajeev_romi) May 28, 2021
Dr Sudeep Gupta and his wife Dr Seema Gupta were shot dead from point-blank range in their car by two unknown assailants at Neem Darwaja on Circular road in Bharatpur, Rajasthan
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 09:38 pm
HK News Desk
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm