ಬ್ರೇಕಿಂಗ್ ನ್ಯೂಸ್
29-05-21 01:48 pm Headline Karnataka News Network ಕ್ರೈಂ
Photo credits : opindia.com
ರಾಜಸ್ಥಾನ, ಮೇ 29: ವೈದ್ಯ ದಂಪತಿ ಕಾರಿನಲ್ಲಿ ತೆರಳುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ಬಂದ ಬೈಕ್ ಸವಾರರು ಕಾರನ್ನು ಅಡ್ಡಗಟ್ಟು ಗುಂಡು ಹಾರಿಸಿ ದಂಪತಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಶುಕ್ರವಾರ ಸಂಜೆ 4.45ರ ವೇಳೆಗೆ ಈ ದುಷ್ಕೃತ್ಯ ನಡೆದಿದೆ. ನಗರದ ಜನನಿಬಿಡ ಕ್ರಾಸಿಂಗ್ ಬಳಿಕ ಬೈಕ್ನಲ್ಲಿ ಬಂದ ಇಬ್ಬರು, ವೈದ್ಯ ದಂಪತಿಯ ಕಾರನ್ನು ಹಿಂದಿಕ್ಕಿದ್ದಾರೆ. ಬಳಿಕ ಅವರೆಡೆಗೆ ನಡೆದು ಬಂದಿದ್ದಾರೆ. ಕಾರು ಚಲಾಯಿಸುತ್ತಿದ್ದ ಪತಿ, ಏನೆಂದು ವಿಚಾರಿಸಲು ಕಾರಿನ ಕಿಟಕಿ ಗಾಜು ಇಳಿಸಿದ್ದಾರೆ. ಆಗ ದುಷ್ಕರ್ಮಿಗಳಲ್ಲಿ ಒಬ್ಬಾತ ಅವರ ಮೇಲೆ ಹಲವು ಬಾರಿ ಗುಂಡು ಹಾರಿಸಿದ್ದಾನೆ. ಬಳಿಕ ಇಬ್ಬರೂ ಬೈಕ್ ಏರಿ ಅಲ್ಲಿಂದ ಪರಾರಿಯಾಗಿದ್ದಾರೆ.
ಈ ಹತ್ಯೆಗೆ ಸೇಡು ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ವೈದ್ಯನ ಜತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಲಾಗಿದ್ದ ಯುವತಿಯೊಬ್ಬಳ ಕೊಲೆಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ದಂಪತಿ ವಿರುದ್ಧ ಎರಡು ವರ್ಷಗಳ ಹಿಂದಿನ ಆರೋಪವಿತ್ತು. ಈ ಪ್ರಕರಣದಲ್ಲಿ ವೈದ್ಯನ ಪತ್ನಿ ಹಾಗೂ ಆತನ ತಾಯಿ ಇಬ್ಬರೂ ಆರೋಪಿಗಳಾಗಿದ್ದರು. ಈ ದಂಪತಿ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ವ್ಯಕ್ತಿ ಆ ಯುವತಿಯ ಸಹೋದರ ಎಂದು ಗುರುತಿಸಲಾಗಿದೆ. ಆತ ಈ ಕೊಲೆಯ ಮೂಲಕ ಸೇಡು ತೀರಿಸಿಕೊಂಡಿದ್ದಾನೆ ಎನ್ನಲಾಗಿದೆ.ಬಳಿಕ ಕಾರಿನ ಬಳಿ ಬಂದಿದ್ದಾರೆ, ಕಾರಿನ ಗ್ಲಾಸ್ನ್ನು ಸ್ವಲ್ಪ ಕೆಳಗೆ ಮಾಡಿದ್ದಾರೆ, ಬಳಿಕ ಇಬ್ಬರ ಮೇಲೂ ಹಲವು ಬಾರಿ ಗುಂಡು ಹಾರಿಸಿದ್ದಾರೆ. ಬಳಿಕ ಬೈಕ್ನಲ್ಲಿ ತೆರಳಿದ್ದಾರೆ.
राजस्थान के भरतपुर में आज दिन दहाड़े डाक्टर दंपति को गोली मार कर हत्या। pic.twitter.com/tYRxxENHtf
— Raajeev Chopra (@Raajeev_romi) May 28, 2021
Dr Sudeep Gupta and his wife Dr Seema Gupta were shot dead from point-blank range in their car by two unknown assailants at Neem Darwaja on Circular road in Bharatpur, Rajasthan
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 05:26 pm
Mangalore Correspondent
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm