ಬ್ರೇಕಿಂಗ್ ನ್ಯೂಸ್
29-05-21 01:48 pm Headline Karnataka News Network ಕ್ರೈಂ
Photo credits : opindia.com
ರಾಜಸ್ಥಾನ, ಮೇ 29: ವೈದ್ಯ ದಂಪತಿ ಕಾರಿನಲ್ಲಿ ತೆರಳುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ಬಂದ ಬೈಕ್ ಸವಾರರು ಕಾರನ್ನು ಅಡ್ಡಗಟ್ಟು ಗುಂಡು ಹಾರಿಸಿ ದಂಪತಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಶುಕ್ರವಾರ ಸಂಜೆ 4.45ರ ವೇಳೆಗೆ ಈ ದುಷ್ಕೃತ್ಯ ನಡೆದಿದೆ. ನಗರದ ಜನನಿಬಿಡ ಕ್ರಾಸಿಂಗ್ ಬಳಿಕ ಬೈಕ್ನಲ್ಲಿ ಬಂದ ಇಬ್ಬರು, ವೈದ್ಯ ದಂಪತಿಯ ಕಾರನ್ನು ಹಿಂದಿಕ್ಕಿದ್ದಾರೆ. ಬಳಿಕ ಅವರೆಡೆಗೆ ನಡೆದು ಬಂದಿದ್ದಾರೆ. ಕಾರು ಚಲಾಯಿಸುತ್ತಿದ್ದ ಪತಿ, ಏನೆಂದು ವಿಚಾರಿಸಲು ಕಾರಿನ ಕಿಟಕಿ ಗಾಜು ಇಳಿಸಿದ್ದಾರೆ. ಆಗ ದುಷ್ಕರ್ಮಿಗಳಲ್ಲಿ ಒಬ್ಬಾತ ಅವರ ಮೇಲೆ ಹಲವು ಬಾರಿ ಗುಂಡು ಹಾರಿಸಿದ್ದಾನೆ. ಬಳಿಕ ಇಬ್ಬರೂ ಬೈಕ್ ಏರಿ ಅಲ್ಲಿಂದ ಪರಾರಿಯಾಗಿದ್ದಾರೆ.


ಈ ಹತ್ಯೆಗೆ ಸೇಡು ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ವೈದ್ಯನ ಜತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಲಾಗಿದ್ದ ಯುವತಿಯೊಬ್ಬಳ ಕೊಲೆಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ದಂಪತಿ ವಿರುದ್ಧ ಎರಡು ವರ್ಷಗಳ ಹಿಂದಿನ ಆರೋಪವಿತ್ತು. ಈ ಪ್ರಕರಣದಲ್ಲಿ ವೈದ್ಯನ ಪತ್ನಿ ಹಾಗೂ ಆತನ ತಾಯಿ ಇಬ್ಬರೂ ಆರೋಪಿಗಳಾಗಿದ್ದರು. ಈ ದಂಪತಿ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ವ್ಯಕ್ತಿ ಆ ಯುವತಿಯ ಸಹೋದರ ಎಂದು ಗುರುತಿಸಲಾಗಿದೆ. ಆತ ಈ ಕೊಲೆಯ ಮೂಲಕ ಸೇಡು ತೀರಿಸಿಕೊಂಡಿದ್ದಾನೆ ಎನ್ನಲಾಗಿದೆ.ಬಳಿಕ ಕಾರಿನ ಬಳಿ ಬಂದಿದ್ದಾರೆ, ಕಾರಿನ ಗ್ಲಾಸ್ನ್ನು ಸ್ವಲ್ಪ ಕೆಳಗೆ ಮಾಡಿದ್ದಾರೆ, ಬಳಿಕ ಇಬ್ಬರ ಮೇಲೂ ಹಲವು ಬಾರಿ ಗುಂಡು ಹಾರಿಸಿದ್ದಾರೆ. ಬಳಿಕ ಬೈಕ್ನಲ್ಲಿ ತೆರಳಿದ್ದಾರೆ.
राजस्थान के भरतपुर में आज दिन दहाड़े डाक्टर दंपति को गोली मार कर हत्या। pic.twitter.com/tYRxxENHtf
— Raajeev Chopra (@Raajeev_romi) May 28, 2021
Dr Sudeep Gupta and his wife Dr Seema Gupta were shot dead from point-blank range in their car by two unknown assailants at Neem Darwaja on Circular road in Bharatpur, Rajasthan
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm