ಬ್ರೇಕಿಂಗ್ ನ್ಯೂಸ್
30-05-21 04:09 pm Mangaluru Correspondent ಕ್ರೈಂ
ಸುಳ್ಯ, ಮೇ 30: ಜುವೆಲ್ಲರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಬಂಧಿಸಿದ್ದ ಆರೋಪಿಯೊಬ್ಬ ಚಿನ್ನದ ಉಂಗುರಗಳನ್ನೇ ನುಂಗಿರುವುದು ಬೆಳಕಿಗೆ ಬಂದಿದೆ.
ಸುಳ್ಯದ ಜುವೆಲ್ಲರಿಯಲ್ಲಿ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಮೇ 28 ರಂದು ಬಂಧಿಸಿದ್ದರು. ಆರೋಪಿಗಳ ಪೈಕಿ ತ್ರಿಶೂರ್ ಜಿಲ್ಲೆಯ ಮೂಲದ ಶಿಬು ಎಂಬಾತ ನಿನ್ನೆ ರಾತ್ರಿ 9 ಗಂಟೆಗೆ ತೀವ್ರ ಹೊಟ್ಟೆ ನೋವಿಗೆ ಒಳಗಾಗಿದ್ದು ಕೂಡಲೇ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಎಕ್ಸ್ ರೇ ನಡೆಸಿ ಪರೀಕ್ಷೆಗೆ ಒಳಪಡಿಸಿದಾಗ ಹೊಟ್ಟೆಯಲ್ಲಿ ಚಿನ್ನದ ಉಂಗುರ ಇರುವುದು ಪತ್ತೆಯಾಗಿದೆ. ಇಂದು ಬೆಳಗ್ಗೆ ಹೊಟ್ಟೆಯಿಂದ ಹಲವಾರು ಉಂಗುರಗಳನ್ನು ಹೊರಬಂದಿದ್ದು 35 ಗ್ರಾಮ್ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಳಿಕ ಶಿಬುವನ್ನು ವಿಚಾರಣೆ ನಡೆಸಿದಾಗ ಪೊಲೀಸರ ಕೈಗೆ ಸಿಕ್ಕಿಬೀಳುವುದನ್ನು ತಪ್ಪಿಸಲೆಂದು ಚಿನ್ನದ ಉಂಗುರಗಳನ್ನು ಐಸ್ ಕ್ರೀಂ ಜೊತೆಗೆ ನುಂಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ಆರೋಪಿ ಆರೋಗ್ಯವಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸುಳ್ಯ ಪೇಟೆಯಲ್ಲಿರುವ ಮೋಹನ್ ಜುವೆಲ್ಲರಿಯಿಂದ ಕಳೆದ ಮಾರ್ಚ್ 31 ರಂದು ರಾತ್ರಿ ಕಳ್ಳರು ನುಗ್ಗಿ ಚಿನ್ನಾಭರಣ ಕಳವುಗೈದಿದ್ದರು. ತನಿಖೆ ನಡೆಸಿದ ಪೊಲೀಸರು ಕೇರಳದ ಕಣ್ಣೂರು ಜಿಲ್ಲೆಯ ಮಹಮ್ಮದ್ ಬಶೀರ್ ಮತ್ತು ತ್ರಿಶೂರಿನ ಶಿಬುವನ್ನು ಬಂಧಿಸಿದ್ದರು.
READ: ಸುಳ್ಯ ; ಜುವೆಲ್ಲರಿಯಿಂದ ಚಿನ್ನಾಭರಣ ದೋಚಿದ್ದ ಅಂತಾರಾಜ್ಯ ಕಳ್ಳರ ಸೆರೆ
Sullia property Gold theft case accused swallows 34 grams Gold to hide from DK Police seized.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm