ಬ್ರೇಕಿಂಗ್ ನ್ಯೂಸ್
29-08-20 10:59 am Udupi Reporter ಕ್ರೈಂ
ಉಡುಪಿ, ಆಗಸ್ಟ್ 29: ಫೇಸ್ ಬುಕ್ ಅನ್ನೋ ಮಾಯಾಜಾಲದಲ್ಲಿ ಸಿಲುಕಿದ ವ್ಯಕ್ತಿಯೊಬ್ಬ ಯುವತಿಯ ಮಾತು ನಂಬಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಪ್ರಸಂಗ ಬೆಳಕಿಗೆ ಬಂದಿದೆ.
ಕೇವಲ ಮೂರು ದಿನಗಳ ಹಿಂದೆ ಫೇಸ್ಬುಕ್ನಲ್ಲಿ ಪರಿಚಯವಾಗಿದ್ದ ಯುವತಿಯ ಮಾತನ್ನು ನಂಬಿ ವ್ಯಕ್ತಿಯೊಬ್ಬರು ಬರೋಬ್ಬರಿ 3.53 ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ಪಡುಬಿದ್ರಿ ನಿವಾಸಿ ಡೇವಿಡ್ ಪೌಲ್ ಕುಮಾರ್(53) ಹಣ ಕಳೆದುಕೊಂಡವರು. ಫೇಸ್ಬುಕ್ನಲ್ಲಿ ಆಗಸ್ಟ್ 24ರಂದು ಜೋನ್ ಶರ್ರಿ ಮಾರ್ಕ್ಸ್ವೆಲ್ ಎಂಬಾಕೆಯ ಪರಿಚಯವಾಗಿತ್ತು.
ಫೇಸ್ ಬುಕ್ ನಲ್ಲಿ ಪರಿಚಯವಾದ ಜೊನ್ ಶೆರ್ರಿ, ಡೇವಿಡ್ ಹುಟ್ಟುಹಬ್ಬಕ್ಕೆ ಬೆಲೆಬಾಳುವ ಗಿಫ್ಟ್ ಪಾರ್ಸೆಲ್ ಕಳುಹಿಸುವುದಾಗಿ ಹೇಳಿದ್ದಳು. ಅದರಂತೆ ದೆಹಲಿ ಏರ್ಪೋರ್ಟಿನಿಂದ ಮಹಿಳೆಯೊಬ್ಬರು ಕರೆ ಮಾಡಿ, ವಿದೇಶದಿಂದ ಪಾರ್ಸೆಲ್ ಬಂದಿದೆ ಎಂದು ಡೇವಿಡ್ ಗೆ ತಿಳಿಸಿದ್ದರು.
ಆದರೆ, ಪಾರ್ಸೆಲ್ ಕಳುಹಿಸಬೇಕಾದರೆ 3.53 ಲಕ್ಷ ರೂಪಾಯಿ ಹಣ ಶುಲ್ಕ ಪಾವತಿಸಬೇಕು. ಈ ಕೂಡಲೇ ಹಣ ವರ್ಗಾಯಿಸುವಂತೆ ಹೇಳಿದ್ದಾರೆ. ಮಹಿಳೆಯ ಮಾತು ನಂಬಿದ ಡೇವಿಡ್ ಹಣವನ್ನು ವರ್ಗಾಯಿಸಿದ್ದಾರೆ. ಆದರೆ ಪಾರ್ಸೆಲ್ ಮಾತ್ರ ಕೈ ಸೇರಲಿಲ್ಲ. ಸೈಬರ್ ವಂಚನೆ ಬಗ್ಗೆ ಈಗ ಉಡುಪಿ ಸೈಬರ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am