ಬ್ರೇಕಿಂಗ್ ನ್ಯೂಸ್
29-08-20 10:59 am Udupi Reporter ಕ್ರೈಂ
ಉಡುಪಿ, ಆಗಸ್ಟ್ 29: ಫೇಸ್ ಬುಕ್ ಅನ್ನೋ ಮಾಯಾಜಾಲದಲ್ಲಿ ಸಿಲುಕಿದ ವ್ಯಕ್ತಿಯೊಬ್ಬ ಯುವತಿಯ ಮಾತು ನಂಬಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಪ್ರಸಂಗ ಬೆಳಕಿಗೆ ಬಂದಿದೆ.
ಕೇವಲ ಮೂರು ದಿನಗಳ ಹಿಂದೆ ಫೇಸ್ಬುಕ್ನಲ್ಲಿ ಪರಿಚಯವಾಗಿದ್ದ ಯುವತಿಯ ಮಾತನ್ನು ನಂಬಿ ವ್ಯಕ್ತಿಯೊಬ್ಬರು ಬರೋಬ್ಬರಿ 3.53 ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ಪಡುಬಿದ್ರಿ ನಿವಾಸಿ ಡೇವಿಡ್ ಪೌಲ್ ಕುಮಾರ್(53) ಹಣ ಕಳೆದುಕೊಂಡವರು. ಫೇಸ್ಬುಕ್ನಲ್ಲಿ ಆಗಸ್ಟ್ 24ರಂದು ಜೋನ್ ಶರ್ರಿ ಮಾರ್ಕ್ಸ್ವೆಲ್ ಎಂಬಾಕೆಯ ಪರಿಚಯವಾಗಿತ್ತು.
ಫೇಸ್ ಬುಕ್ ನಲ್ಲಿ ಪರಿಚಯವಾದ ಜೊನ್ ಶೆರ್ರಿ, ಡೇವಿಡ್ ಹುಟ್ಟುಹಬ್ಬಕ್ಕೆ ಬೆಲೆಬಾಳುವ ಗಿಫ್ಟ್ ಪಾರ್ಸೆಲ್ ಕಳುಹಿಸುವುದಾಗಿ ಹೇಳಿದ್ದಳು. ಅದರಂತೆ ದೆಹಲಿ ಏರ್ಪೋರ್ಟಿನಿಂದ ಮಹಿಳೆಯೊಬ್ಬರು ಕರೆ ಮಾಡಿ, ವಿದೇಶದಿಂದ ಪಾರ್ಸೆಲ್ ಬಂದಿದೆ ಎಂದು ಡೇವಿಡ್ ಗೆ ತಿಳಿಸಿದ್ದರು.
ಆದರೆ, ಪಾರ್ಸೆಲ್ ಕಳುಹಿಸಬೇಕಾದರೆ 3.53 ಲಕ್ಷ ರೂಪಾಯಿ ಹಣ ಶುಲ್ಕ ಪಾವತಿಸಬೇಕು. ಈ ಕೂಡಲೇ ಹಣ ವರ್ಗಾಯಿಸುವಂತೆ ಹೇಳಿದ್ದಾರೆ. ಮಹಿಳೆಯ ಮಾತು ನಂಬಿದ ಡೇವಿಡ್ ಹಣವನ್ನು ವರ್ಗಾಯಿಸಿದ್ದಾರೆ. ಆದರೆ ಪಾರ್ಸೆಲ್ ಮಾತ್ರ ಕೈ ಸೇರಲಿಲ್ಲ. ಸೈಬರ್ ವಂಚನೆ ಬಗ್ಗೆ ಈಗ ಉಡುಪಿ ಸೈಬರ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm