ಬ್ರೇಕಿಂಗ್ ನ್ಯೂಸ್
31-05-21 12:33 pm Headline Karnataka News Network ಕ್ರೈಂ
ಚೆನ್ನೈ, ಮೇ 31: ತಮಿಳು ಚಿತ್ರನಟಿ ನೀಡಿದ ಅತ್ಯಾಚಾರ ದೂರಿನ ಆರೋಪದ ಮೇಲೆ ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂದನ್ ವಿರುದ್ಧ ದೂರು ದಾಖಲಾಗಿದೆ ಎಂದು ವರದಿ ತಿಳಿಸಿದೆ. ಮಾಜಿ ಸಚಿವರು ಮದುವೆಯ ನೆಪದಲ್ಲಿ ತನ್ನನ್ನು ಮೋಸ ಮಾಡಿರುವುದಾಗಿ ನಟಿ ದೂರಿನಲ್ಲಿ ಆರೋಪಿಸಿದ್ದಾರೆ.
ಅತ್ಯಾಚಾರದ ಹೊರತಾಗಿ ಮಾಜಿ ಸಚಿವ ಮಣಿಕಂದನ್ ವಿರುದ್ಧ ಚೆನ್ನೈನ ಅಡ್ಯಾರ್ ಆಲ್ ವುಮೆನ್ ಪೊಲೀಸರು ಐಪಿಸಿ ಕಾಯ್ದೆಯಡಿ ಕ್ರಿಮಿನಲ್ ಬೆದರಿಕೆ, ಮಹಿಳೆಯ ಒಪ್ಪಿಗೆ ಇಲ್ಲದೆ ಗರ್ಭಪಾತ ಮಾಡಿಸಿರುವ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.


ಮಾಜಿ ಸಚಿವ ಮಣಿಕಂದನ್ ಕಳೆದ ಐದು ವರ್ಷಗಳಿಂದ ತನ್ನ ಜತೆ ಸಂಬಂಧ ಹೊಂದಿರುವುದಾಗಿ ನಟಿ ದೂರಿನಲ್ಲಿ ತಿಳಿಸಿದ್ದಾರೆ. ತಾನು ಗರ್ಭಿಣಿಯಾದಾಗ ಬಲವಂತದಿಂದ ಗರ್ಭಪಾತ ಮಾಡಿಸಿರುವುದಾಗಿಯೂ ದೂರಿನಲ್ಲಿ ಆರೋಪಿಸಲಾಗಿದೆ.
ತಮ್ಮಿಬ್ಬರ ಸಂಬಂಧದ ನಡುವೆ ಮೂರು ಬಾರಿ ಗರ್ಭಪಾತ ಮಾಡಿಸಿದ್ದು, ಮಾಜಿ ಸಚಿವ ಪ್ರತಿ ಬಾರಿಯೂ ಬಲವಂತವಾಗಿ ಗರ್ಭಪಾತ ಮಾಡಿಸಿದ್ದು, ಮದುವೆಯಾದ ಮೇಲೆ ಮಗುವಿಗೆ ಜನನ ನೀಡಲಿ ಎಂದು ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿ ವಿವರಿಸಿದೆ.
ಒಂದು ವೇಳೆ ದೇಶವನ್ನು ಬಿಟ್ಟು ಹೋಗದಿದ್ದರೆ ತನ್ನ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡುವುದಾಗಿ ಮಣಿಕಂದನ್ ಬೆದರಿಕೆ ಒಡ್ಡಿದ್ದಲ್ಲದೇ, ತಮ್ಮ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ.
A case has been booked against ex-AIADMK Minister M Manikandan following a complaint filed by an actor who had accused him of cheating her in a relationship. On Sunday, the Adyar All-Women Police Station registered a case against him under various sections of the Indian Penal Code (IPC) including rape and cheating.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 09:38 pm
HK News Desk
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm