ಬ್ರೇಕಿಂಗ್ ನ್ಯೂಸ್
31-05-21 12:33 pm Headline Karnataka News Network ಕ್ರೈಂ
ಚೆನ್ನೈ, ಮೇ 31: ತಮಿಳು ಚಿತ್ರನಟಿ ನೀಡಿದ ಅತ್ಯಾಚಾರ ದೂರಿನ ಆರೋಪದ ಮೇಲೆ ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂದನ್ ವಿರುದ್ಧ ದೂರು ದಾಖಲಾಗಿದೆ ಎಂದು ವರದಿ ತಿಳಿಸಿದೆ. ಮಾಜಿ ಸಚಿವರು ಮದುವೆಯ ನೆಪದಲ್ಲಿ ತನ್ನನ್ನು ಮೋಸ ಮಾಡಿರುವುದಾಗಿ ನಟಿ ದೂರಿನಲ್ಲಿ ಆರೋಪಿಸಿದ್ದಾರೆ.
ಅತ್ಯಾಚಾರದ ಹೊರತಾಗಿ ಮಾಜಿ ಸಚಿವ ಮಣಿಕಂದನ್ ವಿರುದ್ಧ ಚೆನ್ನೈನ ಅಡ್ಯಾರ್ ಆಲ್ ವುಮೆನ್ ಪೊಲೀಸರು ಐಪಿಸಿ ಕಾಯ್ದೆಯಡಿ ಕ್ರಿಮಿನಲ್ ಬೆದರಿಕೆ, ಮಹಿಳೆಯ ಒಪ್ಪಿಗೆ ಇಲ್ಲದೆ ಗರ್ಭಪಾತ ಮಾಡಿಸಿರುವ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.


ಮಾಜಿ ಸಚಿವ ಮಣಿಕಂದನ್ ಕಳೆದ ಐದು ವರ್ಷಗಳಿಂದ ತನ್ನ ಜತೆ ಸಂಬಂಧ ಹೊಂದಿರುವುದಾಗಿ ನಟಿ ದೂರಿನಲ್ಲಿ ತಿಳಿಸಿದ್ದಾರೆ. ತಾನು ಗರ್ಭಿಣಿಯಾದಾಗ ಬಲವಂತದಿಂದ ಗರ್ಭಪಾತ ಮಾಡಿಸಿರುವುದಾಗಿಯೂ ದೂರಿನಲ್ಲಿ ಆರೋಪಿಸಲಾಗಿದೆ.
ತಮ್ಮಿಬ್ಬರ ಸಂಬಂಧದ ನಡುವೆ ಮೂರು ಬಾರಿ ಗರ್ಭಪಾತ ಮಾಡಿಸಿದ್ದು, ಮಾಜಿ ಸಚಿವ ಪ್ರತಿ ಬಾರಿಯೂ ಬಲವಂತವಾಗಿ ಗರ್ಭಪಾತ ಮಾಡಿಸಿದ್ದು, ಮದುವೆಯಾದ ಮೇಲೆ ಮಗುವಿಗೆ ಜನನ ನೀಡಲಿ ಎಂದು ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿ ವಿವರಿಸಿದೆ.
ಒಂದು ವೇಳೆ ದೇಶವನ್ನು ಬಿಟ್ಟು ಹೋಗದಿದ್ದರೆ ತನ್ನ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡುವುದಾಗಿ ಮಣಿಕಂದನ್ ಬೆದರಿಕೆ ಒಡ್ಡಿದ್ದಲ್ಲದೇ, ತಮ್ಮ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ.
A case has been booked against ex-AIADMK Minister M Manikandan following a complaint filed by an actor who had accused him of cheating her in a relationship. On Sunday, the Adyar All-Women Police Station registered a case against him under various sections of the Indian Penal Code (IPC) including rape and cheating.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm