ಬ್ರೇಕಿಂಗ್ ನ್ಯೂಸ್
31-05-21 12:33 pm Headline Karnataka News Network ಕ್ರೈಂ
ಚೆನ್ನೈ, ಮೇ 31: ತಮಿಳು ಚಿತ್ರನಟಿ ನೀಡಿದ ಅತ್ಯಾಚಾರ ದೂರಿನ ಆರೋಪದ ಮೇಲೆ ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂದನ್ ವಿರುದ್ಧ ದೂರು ದಾಖಲಾಗಿದೆ ಎಂದು ವರದಿ ತಿಳಿಸಿದೆ. ಮಾಜಿ ಸಚಿವರು ಮದುವೆಯ ನೆಪದಲ್ಲಿ ತನ್ನನ್ನು ಮೋಸ ಮಾಡಿರುವುದಾಗಿ ನಟಿ ದೂರಿನಲ್ಲಿ ಆರೋಪಿಸಿದ್ದಾರೆ.
ಅತ್ಯಾಚಾರದ ಹೊರತಾಗಿ ಮಾಜಿ ಸಚಿವ ಮಣಿಕಂದನ್ ವಿರುದ್ಧ ಚೆನ್ನೈನ ಅಡ್ಯಾರ್ ಆಲ್ ವುಮೆನ್ ಪೊಲೀಸರು ಐಪಿಸಿ ಕಾಯ್ದೆಯಡಿ ಕ್ರಿಮಿನಲ್ ಬೆದರಿಕೆ, ಮಹಿಳೆಯ ಒಪ್ಪಿಗೆ ಇಲ್ಲದೆ ಗರ್ಭಪಾತ ಮಾಡಿಸಿರುವ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.


ಮಾಜಿ ಸಚಿವ ಮಣಿಕಂದನ್ ಕಳೆದ ಐದು ವರ್ಷಗಳಿಂದ ತನ್ನ ಜತೆ ಸಂಬಂಧ ಹೊಂದಿರುವುದಾಗಿ ನಟಿ ದೂರಿನಲ್ಲಿ ತಿಳಿಸಿದ್ದಾರೆ. ತಾನು ಗರ್ಭಿಣಿಯಾದಾಗ ಬಲವಂತದಿಂದ ಗರ್ಭಪಾತ ಮಾಡಿಸಿರುವುದಾಗಿಯೂ ದೂರಿನಲ್ಲಿ ಆರೋಪಿಸಲಾಗಿದೆ.
ತಮ್ಮಿಬ್ಬರ ಸಂಬಂಧದ ನಡುವೆ ಮೂರು ಬಾರಿ ಗರ್ಭಪಾತ ಮಾಡಿಸಿದ್ದು, ಮಾಜಿ ಸಚಿವ ಪ್ರತಿ ಬಾರಿಯೂ ಬಲವಂತವಾಗಿ ಗರ್ಭಪಾತ ಮಾಡಿಸಿದ್ದು, ಮದುವೆಯಾದ ಮೇಲೆ ಮಗುವಿಗೆ ಜನನ ನೀಡಲಿ ಎಂದು ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿ ವಿವರಿಸಿದೆ.
ಒಂದು ವೇಳೆ ದೇಶವನ್ನು ಬಿಟ್ಟು ಹೋಗದಿದ್ದರೆ ತನ್ನ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡುವುದಾಗಿ ಮಣಿಕಂದನ್ ಬೆದರಿಕೆ ಒಡ್ಡಿದ್ದಲ್ಲದೇ, ತಮ್ಮ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ.
A case has been booked against ex-AIADMK Minister M Manikandan following a complaint filed by an actor who had accused him of cheating her in a relationship. On Sunday, the Adyar All-Women Police Station registered a case against him under various sections of the Indian Penal Code (IPC) including rape and cheating.
28-10-25 03:40 pm
Bangalore Correspondent
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm