ಬ್ರೇಕಿಂಗ್ ನ್ಯೂಸ್
31-05-21 12:33 pm Headline Karnataka News Network ಕ್ರೈಂ
ಚೆನ್ನೈ, ಮೇ 31: ತಮಿಳು ಚಿತ್ರನಟಿ ನೀಡಿದ ಅತ್ಯಾಚಾರ ದೂರಿನ ಆರೋಪದ ಮೇಲೆ ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂದನ್ ವಿರುದ್ಧ ದೂರು ದಾಖಲಾಗಿದೆ ಎಂದು ವರದಿ ತಿಳಿಸಿದೆ. ಮಾಜಿ ಸಚಿವರು ಮದುವೆಯ ನೆಪದಲ್ಲಿ ತನ್ನನ್ನು ಮೋಸ ಮಾಡಿರುವುದಾಗಿ ನಟಿ ದೂರಿನಲ್ಲಿ ಆರೋಪಿಸಿದ್ದಾರೆ.
ಅತ್ಯಾಚಾರದ ಹೊರತಾಗಿ ಮಾಜಿ ಸಚಿವ ಮಣಿಕಂದನ್ ವಿರುದ್ಧ ಚೆನ್ನೈನ ಅಡ್ಯಾರ್ ಆಲ್ ವುಮೆನ್ ಪೊಲೀಸರು ಐಪಿಸಿ ಕಾಯ್ದೆಯಡಿ ಕ್ರಿಮಿನಲ್ ಬೆದರಿಕೆ, ಮಹಿಳೆಯ ಒಪ್ಪಿಗೆ ಇಲ್ಲದೆ ಗರ್ಭಪಾತ ಮಾಡಿಸಿರುವ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.
ಮಾಜಿ ಸಚಿವ ಮಣಿಕಂದನ್ ಕಳೆದ ಐದು ವರ್ಷಗಳಿಂದ ತನ್ನ ಜತೆ ಸಂಬಂಧ ಹೊಂದಿರುವುದಾಗಿ ನಟಿ ದೂರಿನಲ್ಲಿ ತಿಳಿಸಿದ್ದಾರೆ. ತಾನು ಗರ್ಭಿಣಿಯಾದಾಗ ಬಲವಂತದಿಂದ ಗರ್ಭಪಾತ ಮಾಡಿಸಿರುವುದಾಗಿಯೂ ದೂರಿನಲ್ಲಿ ಆರೋಪಿಸಲಾಗಿದೆ.
ತಮ್ಮಿಬ್ಬರ ಸಂಬಂಧದ ನಡುವೆ ಮೂರು ಬಾರಿ ಗರ್ಭಪಾತ ಮಾಡಿಸಿದ್ದು, ಮಾಜಿ ಸಚಿವ ಪ್ರತಿ ಬಾರಿಯೂ ಬಲವಂತವಾಗಿ ಗರ್ಭಪಾತ ಮಾಡಿಸಿದ್ದು, ಮದುವೆಯಾದ ಮೇಲೆ ಮಗುವಿಗೆ ಜನನ ನೀಡಲಿ ಎಂದು ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿ ವಿವರಿಸಿದೆ.
ಒಂದು ವೇಳೆ ದೇಶವನ್ನು ಬಿಟ್ಟು ಹೋಗದಿದ್ದರೆ ತನ್ನ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡುವುದಾಗಿ ಮಣಿಕಂದನ್ ಬೆದರಿಕೆ ಒಡ್ಡಿದ್ದಲ್ಲದೇ, ತಮ್ಮ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ.
A case has been booked against ex-AIADMK Minister M Manikandan following a complaint filed by an actor who had accused him of cheating her in a relationship. On Sunday, the Adyar All-Women Police Station registered a case against him under various sections of the Indian Penal Code (IPC) including rape and cheating.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 05:26 pm
Mangalore Correspondent
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm