ಬ್ರೇಕಿಂಗ್ ನ್ಯೂಸ್
02-06-21 12:29 pm Bangalore Correspondent ಕ್ರೈಂ
ಬೆಂಗಳೂರು, ಜೂ. 02: ಬಾಂಗ್ಲಾದೇಶಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಈ ಮೂಲಕ ಒಂದೇ ಪ್ರಕರಣದಲ್ಲಿ ಎರಡು ಬಾರಿ ಶೂಟೌಟ್ ಮಾಡಿ ಮೂವರ ಕಾಲಿಗೆ ಗುಂಡು ಹಾರಿಸಿ ವಿಕೃತ ಕಾಮುಕರಿಗೆ ರಾಮಮೂರ್ತಿನಗರ ಪೊಲೀಸರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಬಾಂಗ್ಲಾ ಮೂಲದ ಶೂಬಜ್ ಗುಂಡೇಟು ತಿಂದ ಆರೋಪಿ. ಯುವತಿಯ ಗುಪ್ತಾಂಗಕ್ಕೆ ಕಾಲಿನಲ್ಲಿ ಒದ್ದು ಹಲ್ಲೆ ಮಾಡಿದ್ದ. ವಿಡಿಯೋ ವೈರಲ್ ಆಗಿತ್ತು. ಪ್ರಕರಣ ಬೆಳಕಿಗೆ ಬಂದ ನಂತರ ರಾಂಪುರ ಸಮೀಪ ತಲೆ ಮರೆಸಿಕೊಂಡಿದ್ದ ಶೂಬಜ್ನನ್ನು ಬಂಧಿಸಲು ರಾಮಮೂರ್ತಿನಗರ ಪೊಲೀಸರು ತೆರಳಿದ್ದಾರೆ. ಬಂಧನಕ್ಕೆ ತೆರಳಿದ ಪೊಲೀಸರ ಮೇಲೆ ಬಟನ್ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ರಾಮಮೂರ್ತಿನಗರ ಪಿಎಸ್ಐ ಶಿವರಾಜ್ ನಿಂದ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಆ ಬಳಿಕ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದ ಆರೋಪಿ ಶೂಬಜ್ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಈ ವೇಳೆ ಪಿಎಸ್ಐ ಶಿವರಾಜ್ ಪೊಲೀಸ್ ಸಿಬ್ಬಂದಿ ದೇವೇಂದ್ರ ಸಿಂಗ್ ಅವರಿಗೆ ಸಣ್ಣ ಗಾಯವಾಗಿದೆ.


ಬಂಧಿತರ ಸಂಖ್ಯೆ ಹತ್ತಕ್ಕೆ ಏರಿಕೆ: ಬಾಂಗ್ಲಾದೇಶಿ ಮೂಲದ ಯುವತಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈನಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಹತ್ತಕ್ಕೆ ಏರಿದೆ. ಸಂತ್ರಸ್ತ ಯುವತಿ, ಬಂಧಿತ ಆರೋಪಿಗಳೆಲ್ಲರೂ ಬಾಂಗ್ಲಾದೇಶಿಯರೇ. ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು.
ಹಣಕಾಸಿನ ವಿಚಾರವಾಗಿ ಜಗಳ ತೆಗೆದು ಮಸಾಜ್ ಪಾರ್ಲರ್ ನಡೆಸುತ್ತಿದ್ದ ಯುವತಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಮಿಗಿಲಾಗಿ ಯುವತಿ ಜತೆ ವಿಕೃತವಾಗಿ ನಡೆದುಕೊಂಡು ದೌರ್ಜನ್ಯ ಎಸಗಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಬಳಿಕ ರಾಮಮೂರ್ತಿನಗರ ಪೊಲೀಸರು ಪ್ರಕರಣವನ್ನು ಪತ್ತೆ ಮಾಡಿದ್ದರು.
ಬಾಂಗ್ಲಾ ಮತಾಂಧರಿಂದ ಬೆಂಗಳೂರಿನಲ್ಲಿ ಮೃಗೀಯ ಕೃತ್ಯ ; ಚಿತ್ರಹಿಂಸೆ ವಿಡಿಯೋ ಹಿಂದಿತ್ತು ಕರಾಳ ವೇಶ್ಯಾವಾಟಿಕೆ ದಂಧೆ !
ಬೆಂಗಳೂರು ಅತ್ಯಾಚಾರ ಕೇಸ್ ; ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಸಿದ್ಧತೆ
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm