ಬ್ರೇಕಿಂಗ್ ನ್ಯೂಸ್
02-06-21 12:29 pm Bangalore Correspondent ಕ್ರೈಂ
ಬೆಂಗಳೂರು, ಜೂ. 02: ಬಾಂಗ್ಲಾದೇಶಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಈ ಮೂಲಕ ಒಂದೇ ಪ್ರಕರಣದಲ್ಲಿ ಎರಡು ಬಾರಿ ಶೂಟೌಟ್ ಮಾಡಿ ಮೂವರ ಕಾಲಿಗೆ ಗುಂಡು ಹಾರಿಸಿ ವಿಕೃತ ಕಾಮುಕರಿಗೆ ರಾಮಮೂರ್ತಿನಗರ ಪೊಲೀಸರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಬಾಂಗ್ಲಾ ಮೂಲದ ಶೂಬಜ್ ಗುಂಡೇಟು ತಿಂದ ಆರೋಪಿ. ಯುವತಿಯ ಗುಪ್ತಾಂಗಕ್ಕೆ ಕಾಲಿನಲ್ಲಿ ಒದ್ದು ಹಲ್ಲೆ ಮಾಡಿದ್ದ. ವಿಡಿಯೋ ವೈರಲ್ ಆಗಿತ್ತು. ಪ್ರಕರಣ ಬೆಳಕಿಗೆ ಬಂದ ನಂತರ ರಾಂಪುರ ಸಮೀಪ ತಲೆ ಮರೆಸಿಕೊಂಡಿದ್ದ ಶೂಬಜ್ನನ್ನು ಬಂಧಿಸಲು ರಾಮಮೂರ್ತಿನಗರ ಪೊಲೀಸರು ತೆರಳಿದ್ದಾರೆ. ಬಂಧನಕ್ಕೆ ತೆರಳಿದ ಪೊಲೀಸರ ಮೇಲೆ ಬಟನ್ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ರಾಮಮೂರ್ತಿನಗರ ಪಿಎಸ್ಐ ಶಿವರಾಜ್ ನಿಂದ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಆ ಬಳಿಕ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದ ಆರೋಪಿ ಶೂಬಜ್ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಈ ವೇಳೆ ಪಿಎಸ್ಐ ಶಿವರಾಜ್ ಪೊಲೀಸ್ ಸಿಬ್ಬಂದಿ ದೇವೇಂದ್ರ ಸಿಂಗ್ ಅವರಿಗೆ ಸಣ್ಣ ಗಾಯವಾಗಿದೆ.


ಬಂಧಿತರ ಸಂಖ್ಯೆ ಹತ್ತಕ್ಕೆ ಏರಿಕೆ: ಬಾಂಗ್ಲಾದೇಶಿ ಮೂಲದ ಯುವತಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈನಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಹತ್ತಕ್ಕೆ ಏರಿದೆ. ಸಂತ್ರಸ್ತ ಯುವತಿ, ಬಂಧಿತ ಆರೋಪಿಗಳೆಲ್ಲರೂ ಬಾಂಗ್ಲಾದೇಶಿಯರೇ. ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು.
ಹಣಕಾಸಿನ ವಿಚಾರವಾಗಿ ಜಗಳ ತೆಗೆದು ಮಸಾಜ್ ಪಾರ್ಲರ್ ನಡೆಸುತ್ತಿದ್ದ ಯುವತಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಮಿಗಿಲಾಗಿ ಯುವತಿ ಜತೆ ವಿಕೃತವಾಗಿ ನಡೆದುಕೊಂಡು ದೌರ್ಜನ್ಯ ಎಸಗಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಬಳಿಕ ರಾಮಮೂರ್ತಿನಗರ ಪೊಲೀಸರು ಪ್ರಕರಣವನ್ನು ಪತ್ತೆ ಮಾಡಿದ್ದರು.
ಬಾಂಗ್ಲಾ ಮತಾಂಧರಿಂದ ಬೆಂಗಳೂರಿನಲ್ಲಿ ಮೃಗೀಯ ಕೃತ್ಯ ; ಚಿತ್ರಹಿಂಸೆ ವಿಡಿಯೋ ಹಿಂದಿತ್ತು ಕರಾಳ ವೇಶ್ಯಾವಾಟಿಕೆ ದಂಧೆ !
ಬೆಂಗಳೂರು ಅತ್ಯಾಚಾರ ಕೇಸ್ ; ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಸಿದ್ಧತೆ
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 09:38 pm
HK News Desk
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm