ಬ್ರೇಕಿಂಗ್ ನ್ಯೂಸ್
01-08-20 06:49 am Udupi Reporter ಕ್ರೈಂ
ಉಡುಪಿ, ಆ 1: ನಾಲ್ಕು ವರ್ಷಗಳ ಹಿಂದೆ ಕರಾವಳಿ ಪ್ರದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಎನ್ಆರ್ಐ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ನಿರಂಜನ ಭಟ್ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿದೆ.
2019ರ ಅ.28 ರಂದು ಸೆಶನ್ಸ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಅನಂತರ 2020 ರ ಫೆ.10ರಂದು ಆರೋಪಿಯೂ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಜು .27 ರಂದು ಆ ಜಾಮೀನು ಅರ್ಜಿಯೂ ತಿರಸ್ಕೃತಗೊಂಡಿದೆ.
ಈ ಹಿಂದೆ ಜೂನ್'ನಲ್ಲಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಉದ್ದೇಶದಿಂದಾಗಿ ಷರತ್ತು ಬದ್ಧ 15 ದಿನಗಳ ತಾತ್ಕಾಲಿಕ ಜಾಮೀನು ಮಂಜೂರುಗೊಳಿಸಿತ್ತು.
ಈ ಪ್ರಕರಣದ ಮುಖ್ಯ ಮತ್ತು ಮೊದಲ ಆರೋಪಿ ಮೃತ ಭಾಸ್ಕರ ಶೆಟ್ಟಿಯವರ ಪತ್ನಿ ರಾಜೇಶ್ವರಿ ಶೆಟ್ಟಿ ಈಗಾಗಲೇ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಎರಡನೇ ಆರೋಪಿ ಮತ್ತು ಮೃತನ ಮಗ ನವನೀತ್ ಶೆಟ್ಟಿ ಇನ್ನೂ ಜೈಲಿನಲ್ಲಿದ್ದಾರೆ. ಉಡುಪಿ ಮತ್ತು ದುಬೈನಲ್ಲಿ ಉದ್ಯಮಗಳನ್ನು ಹೊಂದಿದ್ದ ಭಾಸ್ಕರ ಶೆಟ್ಟಿ ಅವರನ್ನು ಜು.28, 2016 ರಂದು ಹತ್ಯೆ ಮಾಡಲಾಗಿತ್ತು. ಇಂದ್ರಾಳಿಯಲ್ಲಿರುವ ಅವರ ಮನೆಯಲ್ಲಿ ಅವರನ್ನು ಹತ್ಯೆ ಮಾಡಿ ಅನಂತರ ಶವವನ್ನು ಬೆಳ್ಮಣ್ಗೆ ಕೊಂಡೊಯ್ಯಲಾಗಿತ್ತು. ವೃತ್ತಿಯಲ್ಲಿ ಜ್ಯೋತಿಷಿಯೂ ಆಗಿರುವ ಆರೋಪಿ ನಿರಂಜನ್ ಭಟ್, ಮೃತ ಭಾಸ್ಕರ ಶೆಟ್ಟಿಯ ಶವವನ್ನು ಹೋಮ ಆಚರಣೆಗಳಿಗೆ ಬಳಸುವ ಹೋಮ ಕುಂಡದಲ್ಲಿ ಹಾಕಿ ಸುಟ್ಟುಹಾಕಿದ್ದಾನೆ ಎಂದು ಆರೋಪಿಸಲಾಗಿತ್ತು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm