ಬ್ರೇಕಿಂಗ್ ನ್ಯೂಸ್
10-06-21 12:56 pm Mangalore Correspondent ಕ್ರೈಂ
ಮಂಗಳೂರು, ಜೂನ್ 10: ಕಾಮುಕನೊಬ್ಬ ಅಪ್ರಾಪ್ತ ಬಾಲಕಿಗೆ ಮೊಬೈಲ್ ಗಿಫ್ಟ್ ನೀಡಿ ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡು ರಾತ್ರಿ ವೇಳೆ ಮನೆಗೆ ಬಂದು ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಜೋಕಟ್ಟೆಯ ಅಬ್ದುಲ್ ರಫೂರ್ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ. ಬಾಲಕಿಗೆ ಒಂದೂವರೆ ವರ್ಷದ ಹಿಂದೆ ಮೊಬೈಲ್ ಫೋನ್ ಕೊಡಿಸಿದ್ದ. ಬಳಿಕ ಆಕೆಯ ಜೊತೆ ಫೋನ್ನಲ್ಲಿ ಮಾತಾಡುತ್ತಾ, ಸಲುಗೆ ಬೆಳೆಸಿಕೊಂಡಿದ್ದ. 2020ರ ಅಕ್ಟೋಬರ್ ಬಳಿಕ ಮನೆಯವರಿಗೆ ಗೊತ್ತಾಗದಂತೆ ಯುವಕ ಬಾಲಕಿಯ ಮನೆಗೆ ರಾತ್ರಿ ವೇಳೆ ಬರುತ್ತಿದ್ದ. ರಾತ್ರಿ 1 ಗಂಟೆಗೆ ಆಕೆಯ ಮನೆಯ ಕಾಂಪೌಂಡ್ ಗೋಡೆಯನ್ನು ಹಾರಿ ಬರುತ್ತಿದ್ದ ಈತ ಬಾಲ್ಕನಿಯ ಬಾಗಿಲನ್ನು ತೆಗೆಯುವಂತೆ ಒತ್ತಾಯಿಸುತ್ತಿದ್ದ. ಬಳಿಕ ಒಳಬಂದು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಜೂನ್ 9ರಂದು ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ವೈದ್ಯರಲ್ಲಿಗೆ ಕರೆದೊಯ್ದಾಗ ಗರ್ಭಿಣಿ ಎಂದು ತಿಳಿದುಬಂದಿದೆ. ಬಳಿಕ ಬಾಲಕಿಯನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಬಾಲಕಿಯನ್ನು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಸೇರಿಸಲಾಗಿದ್ದು, ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.
Abdul Gafoor (20) from Jokatte here stands arrested by the personnel of the women's police station in the city. He has been accused of having forcible sex with a minor girl, which resulted in her pregnancy.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 09:38 pm
HK News Desk
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm