ಬ್ರೇಕಿಂಗ್ ನ್ಯೂಸ್
14-06-21 04:25 pm Mangalore Correspondent ಕ್ರೈಂ
ಮಂಗಳೂರು, ಜೂನ್ 14: ಒಮಾನ್ ರಾಷ್ಟ್ರದ ಪ್ರಜೆಯೊಬ್ಬ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಲಾಡ್ಜ್ ಒಂದರಲ್ಲಿ ಡ್ರಗ್ಸ್ ಸೇವನೆ ಮಾಡಿ ಸಿಕ್ಕಿಬಿದ್ದಿದ್ದಾನೆ.
ನಗರದ ಲಾಡ್ಜ್ ಒಂದರಲ್ಲಿ ಒಮಾನ್ ರಾಷ್ಟ್ರದ ಪ್ರಜೆ ಅಹ್ಮದ್ ಮತ್ತು ಹಿಮಾಚಲ ಪ್ರದೇಶದ ನಿವಾಸಿ ರಾಮ್ ಎಂಬಾತ ಸೆರೆಸಿಕ್ಕಿರುವ ಆರೋಪಿಗಳು.



ಒಮಾನ್ ಪ್ರಜೆ ಅಹ್ಮದ್ ಆರು ತಿಂಗಳ ಹಿಂದೆ ಗೋವಾಕ್ಕೆ ಟೂರಿಸ್ಟ್ ವೀಸಾದಲ್ಲಿ ಬಂದಿದ್ದ. ಆದರೆ, ಅನಾರೋಗ್ಯಕ್ಕೀಡಾಗಿದ್ದ ಅಹ್ಮದ್ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು ಆನಂತರ ಚಿಕಿತ್ಸೆ ಪಡೆದು ಹೊರಬಂದಿದ್ದ. ಈ ನಡುವೆ ಆತನ ವೀಸಾ ಅವಧಿ ಮಾರ್ಚ್ 31ಕ್ಕೆ ಮುಗಿದಿದ್ದು ಆಬಳಿಕ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದಾನೆ.
ಪೊಲೀಸರು ಮಾಹಿತಿ ಪಡೆದು ಲಾಡ್ಜ್ ಗೆ ದಾಳಿ ನಡೆಸಿದ್ದು ಇಬ್ಬರನ್ನು ಬಂಧಿಸಿದ್ದಾರೆ. ಈ ವೇಳೆ ಅವರ ಬಳಿ 50 ಗ್ರಾಂಜಾ ಮತ್ತು ಎರಡು ಗ್ರಾಮ್ ಎಂಡಿಎಂಎ ಡ್ರಗ್ಸ್ ಪತ್ತೆಯಾಗಿದೆ. ಅಲ್ಲದೆ, ಇಬ್ಬರು ಕೂಡ ಡ್ರಗ್ಸ್ ಸೇವನೆ ಮಾಡಿರುವುದನ್ನು ಪತ್ತೆ ಮಾಡಿದ್ದಾರೆ.


ಅಹ್ಮದ್ ವಿರುದ್ಧ ಅಕ್ರಮ ವಾಸ ಮತ್ತು ಮಾದಕ ದ್ರವ್ಯ ಹೊಂದಿದ್ದ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಲಾಡ್ಜ್ ನಲ್ಲಿ ಯಾವುದೇ ವ್ಯಕ್ತಿಗಳ ಗುರುತು ಪತ್ರ ಇಲ್ಲದೆ ಕೊಠಡಿ ನೀಡಬಾರದು. ಹಾಗೊಂದ್ವೇಳೆ, ಗುರುತು ಕಾರ್ಡ್ ಇಲ್ಲದೆ ಲಾಡ್ಜ್ ನಲ್ಲಿ ಅಕ್ರಮ ವಾಸ ಪತ್ತೆಯಾದರೆ ಅಂತಹ ಲಾಡ್ಜ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪೊಲೀಸರು ಇನ್ನು ಮುಂದೆ ಈ ಬಗ್ಗೆ ಅನಿಯಮಿತವಾಗಿ ದಾಳಿ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
Video:
The Mangalore City Police have arrested Two including one Oman national for drug consumption and illegal stay in India. Another arrested is said to be from Himachal Pradesh.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm