ಬ್ರೇಕಿಂಗ್ ನ್ಯೂಸ್
14-06-21 05:35 pm Mangalore Correspondent ಕ್ರೈಂ
ಭಟ್ಕಳ, ಜೂನ್ 14; ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿಸಿ ಪರಿವರ್ತಿಸಿದ ಪ್ರಕರಣ ಸಂಬಂಧಿಸಿ ಮತ್ತೊಬ್ಬ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಭಟ್ಕಳದಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಭಟ್ಕಳದ ನವಾಯತ್ ಕಾಲನಿಯ ನಿಸಾರ್ ಮಹಮ್ಮದ್ ಮುಕ್ತೇಸರ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ಅನಧಿಕೃತ ಟೆಲಿಫೋನ್ ಎಕ್ಸ್ಚೇಂಜ್ ಮೂಲಕ ಐಎಸ್ಡಿ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿಸಿ ದೂರಸಂಪರ್ಕ ಇಲಾಖೆಯನ್ನು ವಂಚಿಸುತ್ತಿತ್ತು.
ಈ ಸಂಬಂಧ ಇಬ್ರಾಹಿಂ ಮತ್ತು ಗೌತಮ್ ಎಂಬ ಇಬ್ಬರನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಪೊಲೀಸರು ದಾಳಿ ನಡೆಸಿದ್ದನ್ನು ತಿಳಿದು ನಿಸಾರ್ ಬೆಂಗಳೂರಿನಿಂದ ಭಟ್ಕಳಕ್ಕೆ ಬಂದಿದ್ದ. ಆರೋಪಿ ನಿಸಾರ್ ಒಂದೇ ಬಾರಿಗೆ 32 ಸಿಮ್ ಕಾರ್ಡ್ಗಳನ್ನು ಬಳಸುವ ಸಿಮ್ ಬಾಕ್ಸ್ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಬಂಧಿತರಾಗಿರುವ ಇಬ್ರಾಹಿಂ ಹಾಗೂ ಗೌತಮ್ ಮಾಹಿತಿ ಆಧರಿಸಿ ಎಟಿಸಿ ತಮಿಳುನಾಡು ಮೂಲದ ನಾಲ್ವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ಸಿಮ್ ಕಾರ್ಡ್ಗಳನ್ನು ತಮಿಳುನಾಡು, ಕೇರಳ ಸೇರಿದಂತೆ ವಿವಿಧ ರಾಜ್ಯಗಳಿಂದ ಪಡೆದು ಕೊರಿಯರ್ ಮುಖಾಂತರ ತಲುಪಿಸುತ್ತಿದ್ದರು ಎಂದು ತಿಳಿದುಬಂದಿದೆ. ಪಾಕಿಸ್ತಾನ, ಯುಎಇ ಸೇರಿದಂತೆ ವಿವಿಧ ದೇಶಗಳಿಂದ ಬರುವ ಕರೆಗಳನ್ನು ಸ್ಥಳೀಯ ಕರೆಗಳಾಗಿ ಮಾರ್ಪಾಡು ಮಾಡುವ ದಂಧೆಯಲ್ಲಿ ಆರೋಪಿಗಳು ತೊಡಗಿಸಿಕೊಂಡಿದ್ದರು.
Bhatkal One arrested for an international telephone exchange racket. Bengaluru CCB police have come to Bhatkal to arrest the accused who have been identified as Mohammed Mukthesara.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm