ಬ್ರೇಕಿಂಗ್ ನ್ಯೂಸ್
14-06-21 05:46 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 14: ಕಾಲೇಜು ಓದುತ್ತಿದ್ದ ಯುವತಿಗೆ ಸ್ವಂತ ಚಿಕ್ಕಪ್ಪನೇ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿ ಬಿ.ಸಿ.ರೋಡಿನ ಕಾಲೇಜು ಒಂದಕ್ಕೆ ಸಂಬಂಧಿಕರ ಮನೆಯಿಂದ ತೆರಳುತ್ತಿದ್ದಳು. ಈ ವೇಳೆ, ಆರೋಪಿ ಪುರುಷೋತ್ತಮ್ ಕೂಡ ಅದೇ ಮನೆಗೆ ಬರುತ್ತಿದ್ದು ಬಲವಂತದಿಂದ ಲೈಂಗಿಕ ಕಿರುಕುಳ ನೀಡಿದ್ದಾನೆ. ಅಲ್ಲದೆ ತನ್ನೊಂದಿಗೆ ಸಹಕರಿಸದಿದ್ದರೆ ಕೊಲ್ಲುವುದಾಗಿ ಬೆದರಿಸುತ್ತಿದ್ದ. ಇದರ ಬಗ್ಗೆ ಬೇರೆ ಯಾರಿಗಾದರೂ ತಿಳಿಸಿದರೆ ನಿನ್ನ ಇಡೀ ಕುಟುಂಬ ಸದಸ್ಯರನ್ನೇ ಕೊಂದು ಬಿಡುವುದಾಗಿ ಬೆದರಿಸಿ ತನ್ನ ತೀಟೆ ತೀರಿಸುತ್ತಿದ್ದ ಎನ್ನಲಾಗಿದೆ.

ಆರೋಪಿ ಪುರುಷೋತ್ತಮ್ ತಾಯಿಯ ಕಿರಿಯ ತಂಗಿಯ ಗಂಡನಾಗಿದ್ದು ಯುವತಿಯ ಮುಗ್ಧತೆಯನ್ನು ದಾಳವಾಗಿಸ್ಕೊಂಡು ಕಿರುಕುಳ ನೀಡುತ್ತಿದ್ದ.
ಇದೀಗ ಯುವತಿ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ. ದೂರು ನೀಡಿರುವ ವಿಚಾರ ತಿಳಿದು ಆರೋಪಿ ತಲೆಮರೆಸಿಕೊಂಡಿದ್ದಾನೆ.
A case of sexual assault is registered at the town police station in Bantwal, Mangalore here by a young Girl who has accused her own uncle of repeatedly having physical intimacy on her under threat.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm