ಬ್ರೇಕಿಂಗ್ ನ್ಯೂಸ್
14-06-21 05:46 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 14: ಕಾಲೇಜು ಓದುತ್ತಿದ್ದ ಯುವತಿಗೆ ಸ್ವಂತ ಚಿಕ್ಕಪ್ಪನೇ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿ ಬಿ.ಸಿ.ರೋಡಿನ ಕಾಲೇಜು ಒಂದಕ್ಕೆ ಸಂಬಂಧಿಕರ ಮನೆಯಿಂದ ತೆರಳುತ್ತಿದ್ದಳು. ಈ ವೇಳೆ, ಆರೋಪಿ ಪುರುಷೋತ್ತಮ್ ಕೂಡ ಅದೇ ಮನೆಗೆ ಬರುತ್ತಿದ್ದು ಬಲವಂತದಿಂದ ಲೈಂಗಿಕ ಕಿರುಕುಳ ನೀಡಿದ್ದಾನೆ. ಅಲ್ಲದೆ ತನ್ನೊಂದಿಗೆ ಸಹಕರಿಸದಿದ್ದರೆ ಕೊಲ್ಲುವುದಾಗಿ ಬೆದರಿಸುತ್ತಿದ್ದ. ಇದರ ಬಗ್ಗೆ ಬೇರೆ ಯಾರಿಗಾದರೂ ತಿಳಿಸಿದರೆ ನಿನ್ನ ಇಡೀ ಕುಟುಂಬ ಸದಸ್ಯರನ್ನೇ ಕೊಂದು ಬಿಡುವುದಾಗಿ ಬೆದರಿಸಿ ತನ್ನ ತೀಟೆ ತೀರಿಸುತ್ತಿದ್ದ ಎನ್ನಲಾಗಿದೆ.

ಆರೋಪಿ ಪುರುಷೋತ್ತಮ್ ತಾಯಿಯ ಕಿರಿಯ ತಂಗಿಯ ಗಂಡನಾಗಿದ್ದು ಯುವತಿಯ ಮುಗ್ಧತೆಯನ್ನು ದಾಳವಾಗಿಸ್ಕೊಂಡು ಕಿರುಕುಳ ನೀಡುತ್ತಿದ್ದ.
ಇದೀಗ ಯುವತಿ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ. ದೂರು ನೀಡಿರುವ ವಿಚಾರ ತಿಳಿದು ಆರೋಪಿ ತಲೆಮರೆಸಿಕೊಂಡಿದ್ದಾನೆ.
A case of sexual assault is registered at the town police station in Bantwal, Mangalore here by a young Girl who has accused her own uncle of repeatedly having physical intimacy on her under threat.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm