ಬ್ರೇಕಿಂಗ್ ನ್ಯೂಸ್
16-06-21 02:55 pm Mangalore Correspondent ಕ್ರೈಂ
ಮಂಗಳೂರು, ಜೂನ್ 16 : ಕೊರಿಯರ್ ಸಂಸ್ಥೆಯ ಪ್ರತಿನಿಧಿ ಎಂದು ಹೇಳಿ ಕರೆ ಮಾಡಿದ ಅನಾಮಿಕ ವ್ಯಕ್ತಿಯ ಮಾತು ಕೇಳಿ ಮಂಗಳೂರಿನ ವ್ಯಕ್ತಿಯೋರ್ವರು 1.69 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದೆ.
ಮಂಗಳೂರಿನ ವ್ಯಕ್ತಿಯೊಬ್ಬರಿಗೆ ನಿನ್ನೆ 9339431456 ದೂರವಾಣಿ ಸಂಖ್ಯೆಯಿಂದ ಕರೆ ಬಂದಿತ್ತು. ತಾನು ಡಿಟಿಡಿಸಿ ಕೊರಿಯರ್ ಸಂಸ್ಥೆ ಪ್ರತಿನಿಧಿ ಎಂದು ಪರಿಚಯಿಸಿ, 'ತಮ್ಮ ಹೆಸರಿಗೊಂದು ಪಾರ್ಸೆಲ್ ಬಂದಿದೆ. ಆದರೆ ಏರಿಯಾ ಪಿನ್ ತಪ್ಪಾಗಿದ್ದು ಪಾರ್ಸೆಲ್ ಡೆಲಿವರಿ ಮಾಡಬೇಕಿದ್ದಲ್ಲಿ 10 ರೂ. ಪಾವತಿಸುವಂತೆ ತಿಳಿಸಿದ್ದಾನೆ.

10 ರೂ. ಬ್ಯಾಂಕ್ ಖಾತೆಯಿಂದ ಪಾವತಿಸಲು ಲಿಂಕ್ ಒಂದನ್ನು ಕಳುಹಿಸಿಕೊಟ್ಟಿದ್ದಾನೆ. ಅವನು ಕೊಟ್ಟ ಲಿಂಕ್ ತೆರೆದು ಯುಪಿಐ ಪಿನ್ ನಮೂದಿಸಿ 10 ರೂ. ಪಾವತಿಸಿದ್ದಾರೆ. ಆ ಬಳಿಕ ಅವರ ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿರುವ ಕೆನರಾ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಕೋಟಕ್ ಮಹೀಂದ್ರ ಬ್ಯಾಂಕ್ ಖಾತೆಗಳಿಂದ ಹಂತಹಂತವಾಗಿ 1,69,600 ರೂ. ವರ್ಗಾವಣೆಯಾಗಿದೆ. ಈಗ ಹಣ ಕಳೆದುಕೊಂಡ ವ್ಯಕ್ತಿ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Man dupes 1.69 lakhs in the name of a courier company in Mangalore. A case has been registered at the cybercrime police station.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm