ಬ್ರೇಕಿಂಗ್ ನ್ಯೂಸ್
16-06-21 02:55 pm Mangalore Correspondent ಕ್ರೈಂ
ಮಂಗಳೂರು, ಜೂನ್ 16 : ಕೊರಿಯರ್ ಸಂಸ್ಥೆಯ ಪ್ರತಿನಿಧಿ ಎಂದು ಹೇಳಿ ಕರೆ ಮಾಡಿದ ಅನಾಮಿಕ ವ್ಯಕ್ತಿಯ ಮಾತು ಕೇಳಿ ಮಂಗಳೂರಿನ ವ್ಯಕ್ತಿಯೋರ್ವರು 1.69 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದೆ.
ಮಂಗಳೂರಿನ ವ್ಯಕ್ತಿಯೊಬ್ಬರಿಗೆ ನಿನ್ನೆ 9339431456 ದೂರವಾಣಿ ಸಂಖ್ಯೆಯಿಂದ ಕರೆ ಬಂದಿತ್ತು. ತಾನು ಡಿಟಿಡಿಸಿ ಕೊರಿಯರ್ ಸಂಸ್ಥೆ ಪ್ರತಿನಿಧಿ ಎಂದು ಪರಿಚಯಿಸಿ, 'ತಮ್ಮ ಹೆಸರಿಗೊಂದು ಪಾರ್ಸೆಲ್ ಬಂದಿದೆ. ಆದರೆ ಏರಿಯಾ ಪಿನ್ ತಪ್ಪಾಗಿದ್ದು ಪಾರ್ಸೆಲ್ ಡೆಲಿವರಿ ಮಾಡಬೇಕಿದ್ದಲ್ಲಿ 10 ರೂ. ಪಾವತಿಸುವಂತೆ ತಿಳಿಸಿದ್ದಾನೆ.

10 ರೂ. ಬ್ಯಾಂಕ್ ಖಾತೆಯಿಂದ ಪಾವತಿಸಲು ಲಿಂಕ್ ಒಂದನ್ನು ಕಳುಹಿಸಿಕೊಟ್ಟಿದ್ದಾನೆ. ಅವನು ಕೊಟ್ಟ ಲಿಂಕ್ ತೆರೆದು ಯುಪಿಐ ಪಿನ್ ನಮೂದಿಸಿ 10 ರೂ. ಪಾವತಿಸಿದ್ದಾರೆ. ಆ ಬಳಿಕ ಅವರ ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿರುವ ಕೆನರಾ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಕೋಟಕ್ ಮಹೀಂದ್ರ ಬ್ಯಾಂಕ್ ಖಾತೆಗಳಿಂದ ಹಂತಹಂತವಾಗಿ 1,69,600 ರೂ. ವರ್ಗಾವಣೆಯಾಗಿದೆ. ಈಗ ಹಣ ಕಳೆದುಕೊಂಡ ವ್ಯಕ್ತಿ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Man dupes 1.69 lakhs in the name of a courier company in Mangalore. A case has been registered at the cybercrime police station.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm