ಬ್ರೇಕಿಂಗ್ ನ್ಯೂಸ್
16-06-21 02:55 pm Mangalore Correspondent ಕ್ರೈಂ
ಮಂಗಳೂರು, ಜೂನ್ 16 : ಕೊರಿಯರ್ ಸಂಸ್ಥೆಯ ಪ್ರತಿನಿಧಿ ಎಂದು ಹೇಳಿ ಕರೆ ಮಾಡಿದ ಅನಾಮಿಕ ವ್ಯಕ್ತಿಯ ಮಾತು ಕೇಳಿ ಮಂಗಳೂರಿನ ವ್ಯಕ್ತಿಯೋರ್ವರು 1.69 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದೆ.
ಮಂಗಳೂರಿನ ವ್ಯಕ್ತಿಯೊಬ್ಬರಿಗೆ ನಿನ್ನೆ 9339431456 ದೂರವಾಣಿ ಸಂಖ್ಯೆಯಿಂದ ಕರೆ ಬಂದಿತ್ತು. ತಾನು ಡಿಟಿಡಿಸಿ ಕೊರಿಯರ್ ಸಂಸ್ಥೆ ಪ್ರತಿನಿಧಿ ಎಂದು ಪರಿಚಯಿಸಿ, 'ತಮ್ಮ ಹೆಸರಿಗೊಂದು ಪಾರ್ಸೆಲ್ ಬಂದಿದೆ. ಆದರೆ ಏರಿಯಾ ಪಿನ್ ತಪ್ಪಾಗಿದ್ದು ಪಾರ್ಸೆಲ್ ಡೆಲಿವರಿ ಮಾಡಬೇಕಿದ್ದಲ್ಲಿ 10 ರೂ. ಪಾವತಿಸುವಂತೆ ತಿಳಿಸಿದ್ದಾನೆ.

10 ರೂ. ಬ್ಯಾಂಕ್ ಖಾತೆಯಿಂದ ಪಾವತಿಸಲು ಲಿಂಕ್ ಒಂದನ್ನು ಕಳುಹಿಸಿಕೊಟ್ಟಿದ್ದಾನೆ. ಅವನು ಕೊಟ್ಟ ಲಿಂಕ್ ತೆರೆದು ಯುಪಿಐ ಪಿನ್ ನಮೂದಿಸಿ 10 ರೂ. ಪಾವತಿಸಿದ್ದಾರೆ. ಆ ಬಳಿಕ ಅವರ ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿರುವ ಕೆನರಾ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಕೋಟಕ್ ಮಹೀಂದ್ರ ಬ್ಯಾಂಕ್ ಖಾತೆಗಳಿಂದ ಹಂತಹಂತವಾಗಿ 1,69,600 ರೂ. ವರ್ಗಾವಣೆಯಾಗಿದೆ. ಈಗ ಹಣ ಕಳೆದುಕೊಂಡ ವ್ಯಕ್ತಿ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Man dupes 1.69 lakhs in the name of a courier company in Mangalore. A case has been registered at the cybercrime police station.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm