ಬ್ರೇಕಿಂಗ್ ನ್ಯೂಸ್
31-08-20 04:24 pm Headline Karnataka News Network ಕ್ರೈಂ
ತ್ರಿಪುರ ಆಗಸ್ಟ್ 31: ಮೊಬೈಲ್ ನಿಂದ ಏನೆಲ್ಲಾ ಅನಾಹುತಗಳು ಆಗುತ್ತವೆ ಎಂಬುವುದಕ್ಕೆ ತ್ರಿಪುರಾದಲ್ಲಿ ನಡೆದ ಈ ಘೋರ ಘಟನೆ ಸಾಕ್ಷಿಯಾಗಿದೆ. 7 ಮಂದಿ ಅಪ್ರಾಪ್ತ ಬಾಲಕರು ಸೇರಿ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ ಘಟನೆ ವರದಿಯಾಗಿದೆ.
ಕಣ್ಣಾಮುಚ್ಚಾಲೆ ಆಡುವ ನಪದಲ್ಲಿ 7 ಮಂದಿ ಬಾಲಕರು 8 ವರ್ಷ ಪ್ರಾಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ತ್ರಿಪುರಾ ರಾಜ್ಯ ವನ್ನೇ ಬೆಚ್ಚಿ ಬೀಳಿಸಿದೆ. ಬಾಲಕಿಗೆ ಮನೆಯ ಅಕ್ಕಪಕ್ಕದ ಮನೆಯ ಬಾಲಕರು ಏಳು ಮಂದಿ ಕಣ್ಣಮುಚ್ಚಾಲೆ ಆಟವಾಡುವ ನೆಪದಲ್ಲಿ ಬಾಲಕಿಯನ್ನು ಕರೆದುಕೊಂಡು ಹೋಗಿ ಒಬ್ಬರಾದ ಮೇಲೆ ಒಬ್ಬರು ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಆರು ಮಂದಿಯನ್ನು ಬಂಧಿಸಿ ಬಾಲಾಪರಾಧಿ ಗೃಹದಲ್ಲಿರಿಸಿದ್ದಾರೆ. ಇನ್ನೊಬ್ಬ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅಲ್ಲದೇ ಅವರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ಅವರಲ್ಲಿ ಇಬ್ಬರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm