ಬ್ರೇಕಿಂಗ್ ನ್ಯೂಸ್
18-06-21 08:07 pm Mangaluru Correspondent ಕ್ರೈಂ
ಮಂಗಳೂರು, ಜೂ.18: ಇತರ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮತ್ತೆ ನಾಗಾಲೋಟದತ್ತ ಸಾಗಿದೆ. ಸೋಂಕಿತರು ಮತ್ತು ಸೋಂಕಿನಿಂದ ಸಾಯುವವರ ಸಂಖ್ಯೆಯೂ ಹೆಚ್ಚುತ್ತಿದೆ. ಇಂದು ಒಂದೇ ದಿನ ಒಂದು ಸಾವಿರಕ್ಕೂ ಹೆಚ್ಚು ಹೊಸ ಸೋಂಕಿತರು ಪತ್ತೆಯಾಗಿದ್ದರೆ, 15 ಮಂದಿ ಸಾವು ಕಂಡಿದ್ದಾರೆ.
ಕಳೆದ ಹಲವಾರು ದಿನಗಳಿಂದ ಹೊಸ ಸೋಂಕಿತರ ಸಂಖ್ಯೆ ಕಡಿಮೆ ಇತ್ತು. ವಾರದ ಹಿಂದೆ ದಿನದ ಸೋಂಕಿತರ ಸಂಖ್ಯೆ 400ಕ್ಕೆ ಇಳಿದಿತ್ತು. ಆದರೆ, ಆಬಳಿಕ ದಿನದಿಂದ ದಿನಕ್ಕೆ ಈ ಸಂಖ್ಯೆ ಹೆಚ್ಚತೊಡಗಿದ್ದು, ಇಂದು ಒಂದೇ ದಿನ 1006 ಮಂದಿ ಸೋಂಕಿತರು ಕಂಡುಬಂದಿದ್ದಾರೆ.
ಇಂದು 15 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಈ ಬಾರಿ ಎರಡನೇ ಅಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತರ ಸಂಖ್ಯೆ 311ಕ್ಕೆ ಏರಿಕೆಯಾಗಿದೆ. ಇಂದು 665 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, ಸದ್ಯಕ್ಕೆ ಜಿಲ್ಲೆಯಲ್ಲಿ 6931 ಮಂದಿ ಸಕ್ರಿಯ ಸೋಂಕಿತರು ಇದ್ದಾರೆ.
ಇನ್ನು ಜಿಲ್ಲೆಯಲ್ಲಿ ಲಾಕ್ ಡೌನ್ ಮಧ್ಯೆ ಕೊರೊನಾ ಸೊಂಕು ಹಾಗೂ ಸಾವಿನ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು ಸೋಂಕು ನಿಯಂತ್ರಣಕ್ಕೆ ಬಾರದಿರುವುದು ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ.
Amid Lockdwon Dakshina Kannada records 1006 new Corona cases with 15 deaths as on 18 June 2021.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm