ಬ್ರೇಕಿಂಗ್ ನ್ಯೂಸ್
18-06-21 08:07 pm Mangaluru Correspondent ಕ್ರೈಂ
ಮಂಗಳೂರು, ಜೂ.18: ಇತರ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮತ್ತೆ ನಾಗಾಲೋಟದತ್ತ ಸಾಗಿದೆ. ಸೋಂಕಿತರು ಮತ್ತು ಸೋಂಕಿನಿಂದ ಸಾಯುವವರ ಸಂಖ್ಯೆಯೂ ಹೆಚ್ಚುತ್ತಿದೆ. ಇಂದು ಒಂದೇ ದಿನ ಒಂದು ಸಾವಿರಕ್ಕೂ ಹೆಚ್ಚು ಹೊಸ ಸೋಂಕಿತರು ಪತ್ತೆಯಾಗಿದ್ದರೆ, 15 ಮಂದಿ ಸಾವು ಕಂಡಿದ್ದಾರೆ.
ಕಳೆದ ಹಲವಾರು ದಿನಗಳಿಂದ ಹೊಸ ಸೋಂಕಿತರ ಸಂಖ್ಯೆ ಕಡಿಮೆ ಇತ್ತು. ವಾರದ ಹಿಂದೆ ದಿನದ ಸೋಂಕಿತರ ಸಂಖ್ಯೆ 400ಕ್ಕೆ ಇಳಿದಿತ್ತು. ಆದರೆ, ಆಬಳಿಕ ದಿನದಿಂದ ದಿನಕ್ಕೆ ಈ ಸಂಖ್ಯೆ ಹೆಚ್ಚತೊಡಗಿದ್ದು, ಇಂದು ಒಂದೇ ದಿನ 1006 ಮಂದಿ ಸೋಂಕಿತರು ಕಂಡುಬಂದಿದ್ದಾರೆ.
ಇಂದು 15 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಈ ಬಾರಿ ಎರಡನೇ ಅಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತರ ಸಂಖ್ಯೆ 311ಕ್ಕೆ ಏರಿಕೆಯಾಗಿದೆ. ಇಂದು 665 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, ಸದ್ಯಕ್ಕೆ ಜಿಲ್ಲೆಯಲ್ಲಿ 6931 ಮಂದಿ ಸಕ್ರಿಯ ಸೋಂಕಿತರು ಇದ್ದಾರೆ.
ಇನ್ನು ಜಿಲ್ಲೆಯಲ್ಲಿ ಲಾಕ್ ಡೌನ್ ಮಧ್ಯೆ ಕೊರೊನಾ ಸೊಂಕು ಹಾಗೂ ಸಾವಿನ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು ಸೋಂಕು ನಿಯಂತ್ರಣಕ್ಕೆ ಬಾರದಿರುವುದು ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ.
Amid Lockdwon Dakshina Kannada records 1006 new Corona cases with 15 deaths as on 18 June 2021.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm