ಬ್ರೇಕಿಂಗ್ ನ್ಯೂಸ್
21-06-21 08:43 pm Mangaluru Correspondent ಕ್ರೈಂ
ಮಂಗಳೂರು, ಜೂನ್ 21: ಇತ್ತೀಚೆಗೆ ಬೆಂಗಳೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಡ್ರಗ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ಪೊಲೀಸರು ಮತ್ತೆರಡು ಆರೋಪಿಗಳನ್ನು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಸ್ಟಾನ್ಲೀ ಚಿಮಾ ಮತ್ತು ಕಾಸರಗೋಡಿನ ಉಪ್ಪಳ ನಿವಾಸಿ ರಮೀಜ್ ಬಂಧಿತರು. ಇವರನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಿಂದ ಬರುತ್ತಿದ್ದ ಎರಡು ಕಾರಿನಲ್ಲಿ 16.50 ಲಕ್ಷ ಮೌಲ್ಯದ ಎಂಡಿಎಂಎ ಮತ್ತು ಎಲ್ ಎಸ್ ಡಿ ಡ್ರಗ್ಸ್ ಪತ್ತೆಯಾಗಿತ್ತು. ಮೂಡುಬಿದ್ರೆಯಲ್ಲಿ ಸಿಕ್ಕಿಬಿದ್ದ ಆರೋಪಿಗಳು ನೀಡಿದ ಮಾಹಿತಿಯಂತೆ ಬೆಂಗಳೂರಿನಿಂದ ಕೊಣಾಜೆ ಮೂಲಕ ತೆರಳುತ್ತಿದ್ದ ಕಾರುಗಳನ್ನು ಕೊಣಾಜೆ ಪೊಲೀಸರು ಅಡ್ಡಗಟ್ಟಿದ್ದರು. ಕಾರಿನಲ್ಲಿದ್ದ ನಾಲ್ವರನ್ನು ಬಂಧಿಸಿ ಅದರಲ್ಲಿದ್ದ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದ್ದರು.
ಡ್ರಗ್ಸ್ ಗಳನ್ನು ನೈಜೀರಿಯಾ ಮೂಲದ ಪ್ರಜೆ ಪೂರೈಸುತ್ತಿದ್ದ ಎನ್ನಲಾಗಿತ್ತು. ಇದೀಗ ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ನೈಜೀರಿಯನ್ ಪ್ರಜೆ ಸ್ಟಾನ್ಲಿ ಚಿಮಾ ಮತ್ತು ಆತನ ಜೊತೆಗೆ ಡೀಲ್ ಕುದುರಿಸುತ್ತಿದ್ದ ರಮೀಜ್ ನನ್ನು ಬಂಧಿಸಿದ್ದಾರೆ.
The police have arrested two men including a Nigerian national from Bengaluru in connection to the recent drug racket case where five people were apprehended. The officials seized 170 gms and 65 gms of MDMA in two separate cases booked in the Konaje police station.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm