ಬ್ರೇಕಿಂಗ್ ನ್ಯೂಸ್
22-06-21 12:56 pm Mangalore Correspondent ಕ್ರೈಂ
ಪುತ್ತೂರು, ಜೂನ್ 22: ಸ್ವಂತ ಪುತ್ರಿಯನ್ನೇ ಅತ್ಯಾಚಾರಕ್ಕೆ ಯತ್ನಿಸಿದ ದುರುಳ ಅಪ್ಪನಿಗೆ ಮಂಗಳೂರಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಐದು ವರ್ಷಗಳ ಕಠಿಣ ಶಿಕ್ಷೆ ಮತ್ತು 25 ಸಾವಿರ ದಂಡ ವಿಧಿಸಿದೆ.
ಕಡಬ ತಾಲೂಕಿನ ಎಣ್ಮೂರು ಗ್ರಾಮದ ನಾರಾಯಣ ನಾಯ್ಕ್ ಶಿಕ್ಷೆಗೊಳಗಾದ ವ್ಯಕ್ತಿ. ಆರೋಪಿ 2015ರ ಮೇ 24ರಂದು ತನ್ನ ಅಪ್ರಾಪ್ತ ಪುತ್ರಿಯನ್ನೇ ಅತ್ಯಾಚಾರಕ್ಕೆ ಯತ್ನಿಸಿದ್ದ. ಇದನ್ನು ತಡೆಯಲು ಬಂದಿದ್ದ ಪತ್ನಿಯನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ್ದಲ್ಲದೆ ಜೀವ ಬೆದರಿಕೆ ಒಡ್ಡಿದ್ದ. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

5ನೇ ಜಿಲ್ಲಾ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ರುಡಾಲ್ಫ್ ಪಿರೇರಾ, ಜೂನ್ 21ರಂದು ಆರೋಪಿಯನ್ನು ತಪ್ಪಿತಸ್ಥನೆಂದು ಘೋಷಿಸಿ ಶಿಕ್ಷೆ ಪ್ರಕಟಿಸಿದ್ದಾರೆ. ಐದು ವರ್ಷಗಳ ಕಠಿಣ ಸಜೆ ಮತ್ತು 25 ಸಾವಿರ ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದರೆ ಹೆಚ್ಚುವರಿ ಒಂದು ವರ್ಷ ಶಿಕ್ಷೆ ಅನುಭವಿಸಬೇಕಾಗುತ್ತದೆ.
ಪತ್ನಿಗೆ ನಿಂದಿಸಿ ಹಲ್ಲೆಗೈದ ಆರೋಪದಲ್ಲಿ ನಾಲ್ಕು ತಿಂಗಳ ಶಿಕ್ಷೆ ಮತ್ತು ಒಂದು ಸಾವಿರ ದಂಡ ತೆರುವಂತೆ ಕೋರ್ಟ್ ಹೇಳಿದೆ. ಸಂತ್ರಸ್ತೆ ಪರವಾಗಿ ಪೋಕ್ಸೋ ಸ್ಪೆಷಲ್ ಕೋರ್ಟ್ ಪಬ್ಲಿಕ್ ಪ್ರಾಸಿಕ್ಯೂಟರ್ ಕುದ್ರಿಯಾ ಪುಷ್ಪರಾಜ್ ಅಡ್ಯಂತಾಯ ವಾದಿಸಿದ್ದರು.
Narayana Naik from Exmoor village in Kadaba taluk was convicted and sentenced by the fifth additional district and sessions court here which also happens to be the special court for Protection of Children from Sexual Offences Act cases, on Monday May 21.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm