ಬ್ರೇಕಿಂಗ್ ನ್ಯೂಸ್
22-06-21 12:56 pm Mangalore Correspondent ಕ್ರೈಂ
ಪುತ್ತೂರು, ಜೂನ್ 22: ಸ್ವಂತ ಪುತ್ರಿಯನ್ನೇ ಅತ್ಯಾಚಾರಕ್ಕೆ ಯತ್ನಿಸಿದ ದುರುಳ ಅಪ್ಪನಿಗೆ ಮಂಗಳೂರಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಐದು ವರ್ಷಗಳ ಕಠಿಣ ಶಿಕ್ಷೆ ಮತ್ತು 25 ಸಾವಿರ ದಂಡ ವಿಧಿಸಿದೆ.
ಕಡಬ ತಾಲೂಕಿನ ಎಣ್ಮೂರು ಗ್ರಾಮದ ನಾರಾಯಣ ನಾಯ್ಕ್ ಶಿಕ್ಷೆಗೊಳಗಾದ ವ್ಯಕ್ತಿ. ಆರೋಪಿ 2015ರ ಮೇ 24ರಂದು ತನ್ನ ಅಪ್ರಾಪ್ತ ಪುತ್ರಿಯನ್ನೇ ಅತ್ಯಾಚಾರಕ್ಕೆ ಯತ್ನಿಸಿದ್ದ. ಇದನ್ನು ತಡೆಯಲು ಬಂದಿದ್ದ ಪತ್ನಿಯನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ್ದಲ್ಲದೆ ಜೀವ ಬೆದರಿಕೆ ಒಡ್ಡಿದ್ದ. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

5ನೇ ಜಿಲ್ಲಾ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ರುಡಾಲ್ಫ್ ಪಿರೇರಾ, ಜೂನ್ 21ರಂದು ಆರೋಪಿಯನ್ನು ತಪ್ಪಿತಸ್ಥನೆಂದು ಘೋಷಿಸಿ ಶಿಕ್ಷೆ ಪ್ರಕಟಿಸಿದ್ದಾರೆ. ಐದು ವರ್ಷಗಳ ಕಠಿಣ ಸಜೆ ಮತ್ತು 25 ಸಾವಿರ ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದರೆ ಹೆಚ್ಚುವರಿ ಒಂದು ವರ್ಷ ಶಿಕ್ಷೆ ಅನುಭವಿಸಬೇಕಾಗುತ್ತದೆ.
ಪತ್ನಿಗೆ ನಿಂದಿಸಿ ಹಲ್ಲೆಗೈದ ಆರೋಪದಲ್ಲಿ ನಾಲ್ಕು ತಿಂಗಳ ಶಿಕ್ಷೆ ಮತ್ತು ಒಂದು ಸಾವಿರ ದಂಡ ತೆರುವಂತೆ ಕೋರ್ಟ್ ಹೇಳಿದೆ. ಸಂತ್ರಸ್ತೆ ಪರವಾಗಿ ಪೋಕ್ಸೋ ಸ್ಪೆಷಲ್ ಕೋರ್ಟ್ ಪಬ್ಲಿಕ್ ಪ್ರಾಸಿಕ್ಯೂಟರ್ ಕುದ್ರಿಯಾ ಪುಷ್ಪರಾಜ್ ಅಡ್ಯಂತಾಯ ವಾದಿಸಿದ್ದರು.
Narayana Naik from Exmoor village in Kadaba taluk was convicted and sentenced by the fifth additional district and sessions court here which also happens to be the special court for Protection of Children from Sexual Offences Act cases, on Monday May 21.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm