ಬ್ರೇಕಿಂಗ್ ನ್ಯೂಸ್
22-06-21 01:05 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 22 : ಮೆಟ್ರೋ ಸಿಟಿ ಬೆಂಗಳೂರಿನಲ್ಲಿ ಮೋಸದ ಜಾಲ ಹೆಚ್ಚುತ್ತಲೇ ಬರುತ್ತಿದೆ. ಮನಿ ಡಬ್ಲಿಂಗ್ ಇನ್ವೆಸ್ಟ್ಮೆಂಟ್ ಅಂತ ಪುಂಗಿ ಬಿಟ್ಟು ಸಾಮಾನ್ಯ ಜನರಿಗೆ ಟೋಪಿ ಹಾಕುವ ಖದೀಮರು ಹುಟ್ಟಿಕೊಂಡಿದ್ದಾರೆ. ಶೇ. 25ರಷ್ಟು ಲಾಭಾಂಶದ ಆಮಿಷವೊಡ್ಡಿ ಎರಡು ಸಾವಿರಕ್ಕೂ ಅಧಿಕ ಜನರಿಗೆ ಮೋಸಗೈದ ಘಟನೆ ಬೆಳಕಿಗೆ ಬಂದಿದೆ.
ಆನ್ಲೈನ್ ಡಿಜಿಟೆಕ್ ಮಾರ್ಕ್ ಕಂಪನಿ ಹೆಸರಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನರಿಗೆ ವಂಚಿಸಿದ ಡಿ.ಎಸ್.ರಂಗನಾಥ್ ಎಂಬಾತನನ್ನು ಬೆಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ನಿರ್ದಿಷ್ಟ ಕಚೇರಿ ಇಲ್ಲದೆ ಜಾಹೀರಾತು ಮೂಲಕ ವಂಚನೆ ಮಾಡುತ್ತಿದ್ದ ಎಂದು ದೂರಲಾಗಿದೆ.

ಶೇಕಡಾ 25ರಷ್ಟು ಲಾಭಾಂಶದ ಆಮಿಷವೊಡ್ಡಿ ಹೂಡಿಕೆ ಮಾಡಿಸಿಕೊಳ್ಳುತ್ತಿದ್ದರು. ಆರಂಭದಲ್ಲಿ 15 ಸಾವಿರ ಹೂಡಿಕೆ ಮಾಡಿ ಸದಸ್ಯತ್ವ ಪಡೀಬೇಕು. ಬಳಿಕ ವರ್ಷಕ್ಕೆ ಹೂಡಿಕೆ ಮಾಡುಲಿದ ಲೆಕ್ಕದಲ್ಲಿ ಲಾಭಾಂಶ ಪಡೆಯಬಹುದು ಎಂದು ಹೇಳುತ್ತಿದ್ದರು. 2021ರ ಡಿಸೆಂಬರ್ ನಲ್ಲಿ 1 ಲಕ್ಷ ಲಾಭಾಂಶ ನೀಡಿಕೆ, 2022ರಲ್ಲಿ 5 ಲಕ್ಷ ರೂಪಾಯಿ, 2023ರಲ್ಲಿ 12 ಲಕ್ಷ ರೂ, 2025ಕ್ಕೆ 25 ಲಕ್ಷ ರೂಪಾಯಿ ಲಾಭ ಎಂದು ಪುಂಗಿ ಬಿಟ್ಟು ವಂಚನೆ ಮಾಡಿದ್ದಾರೆ. ಇನ್ನು ಹೆಚ್ಚಿನ ಬಡ್ಡಿ ಬೇಕಾದರೆ 1 ಲಕ್ಷ ಹೂಡಿಕೆ ಮಾಡಲು ಹೇಳುತ್ತಿದ್ದರು.

ಸದಸ್ಯತ್ವ ಪಡೆದವರಿಗೆ ಯೂಸರ್ ನೇಮ್, ಪಾಸ್ ವರ್ಡ್ ನೀಡಲಾಗುತ್ತಿತ್ತು. ಆ ಮೂಲಕ ಚೈನ್ ಲಿಂಕ್ ಆಧಾರದಲ್ಲಿ ಹೂಡಿಕೆ ಮಾಡಲಾಗುತ್ತಿತ್ತು. ಹೂಡಿಕೆಯಾದ ಕೋಟ್ಯಾಂತರ ಹಣವನ್ನು ಕ್ರಿಪ್ಟೊ ಕರೆನ್ಸಿಯ ಟ್ರೋನ್ ಕಾಯಿನ್ ರೂಪದಲ್ಲಿ ತೋರಿಸಲಾಗುತ್ತಿತ್ತು. ಬಳಿಕ ಕಂಪೆನಿ ಹೆಸರಿನಲ್ಲಿ ಡಿಟಿಎಂ ಟೋಕನ್ ಎಂದು ರೂಪಿಸಿ ಸರ್ಕಾರಕ್ಕೆ ತೆರಿಗೆ ವಂಚನೆ ಮಾಡಲಾಗಿದೆ. ಈ ಬಗ್ಗೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಅರೆಸ್ಟ್ ಆಗ ರಂಗನಾಥ್ ನನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Bangalore Man cheats two thousand people of Money Doubling online Digitech CEO arrested. He was arrested by the CCB Police, The accused has been identified as Ranganath.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm